ಬ್ರೇಕಿಂಗ್ ನ್ಯೂಸ್
11-11-22 05:13 pm HK News Desk ದೇಶ - ವಿದೇಶ
ನವದೆಹಲಿ, ನ.11 : ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಆರು ಮಂದಿ ಹಂತಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸುದೀರ್ಘ ಕಾಲದ ಜೈಲು ವಾಸದ ಬಳಿಕ ಜೈಲಿನಿಂದ ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ.
ಪ್ರಕರಣದಲ್ಲಿ ನಳಿನಿ ಶ್ರೀಹರನ್ ಸೇರಿದಂತೆ ಐವರು ತಮಿಳುನಾಡಿನ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು. ಈ ಹಿಂದೆ ತಮಿಳುನಾಡು ಸರ್ಕಾರವೂ ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಇದನ್ನು ಸುಪ್ರೀಂ ಕೋರ್ಟ್ ಪರಿಗಣಿಸಿದ್ದು, ಅವರ ಬಿಡುಗಡೆಗೆ ಆದೇಶಿಸಿದೆ. ಮೇ ತಿಂಗಳಲ್ಲಿ ಮತ್ತೋರ್ವ ಆರೋಪಿ ಪೇರಾರಿವಾಳನ್ ಅವರನ್ನು ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿತ್ತು.

ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ 21 ಮಂದಿಯ ಪೈಕಿ ನಳಿನಿ ಶ್ರೀಹರನ್, ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಮತ್ತು ರವಿಚಂದ್ರನ್ ಜೈಲಿನಲ್ಲಿದ್ದಾರೆ. ಸುಪ್ರೀಂ ಕೋರ್ಟಿನ ನ್ಯಾಯಾಧೀಶರಾದ ಬಿ.ಆರ್ ಗವಾಯಿ, ಬಿ.ವಿ ನಾಗರತ್ನ ಅವರಿದ್ದ ಪೀಠವು ಅಪರಾಧಿಗಳ ಬಿಡುಗಡೆಗೆ ಆದೇಶ ನೀಡಿದೆ.
1991ರ ಮೇ 21ರಂದು ತಮಿಳುನಾಡಿನ ಪೆರಂಬೂರಿನಲ್ಲಿ ಎಲ್ಟಿಟಿಇ ಗುಂಪಿನ ಮಹಿಳಾ ಆತ್ಯಾಹುತಿ ಬಾಂಬರ್ ಗಳು ರಾಜೀವ್ ಗಾಂಧಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಹತ್ಯೆ ಮಾಡಿದ್ದರು.
The Supreme Court on Friday set free Nalini Sriharan, R P Ravichandran and four others serving life sentences in the Rajiv Gandhi assassination case.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm