ಬ್ರೇಕಿಂಗ್ ನ್ಯೂಸ್
13-10-20 12:40 pm Headline Karnataka News Network ದೇಶ - ವಿದೇಶ
ಉತ್ತರ ಪ್ರದೇಶ, ಅಕ್ಟೋಬರ್.13 : ಉತ್ತರ ಪ್ರದೇಶದ ಸರ್ಕಾರಿ ಮಹಿಳಾ ಅಧಿಕಾರಿ ಹೆರಿಗೆಯಾದ ಮೂರೇ ವಾರದಲ್ಲಿ ಕಚೇರಿಗೆ ಹಾಜರಾಗಿ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.
ಉತ್ತರಪ್ರದೇಶದ ಘಾಜಿಯಾಬಾದ್ ಜಿಲ್ಲೆಯ ಮೋದಿನಗರದ ಸಬ್ -ಡಿವಿಷನಲ್ ಮ್ಯಾಜಿಸ್ಟ್ರೇಟ್ ಆಗಿರುವ ಸೌಮ್ಯ ಅವರು ಜುಲೈನಿಂದ ಕೋವಿಡ್ ಕಾರ್ಯಗಳಲ್ಲಿ ತೊಡಗಿದ್ದು, ಹೆರಿಗೆಯಾದ 14 ದಿನಗಳಲ್ಲೇ ತಮ್ಮ ಹೆಣ್ಣು ಮಗುವಿನ ಜೊತೆಗೆ ಕರ್ತವ್ಯಕ್ಕೆ ಹಾಜರಾಗಿರುವುದು ಗಮನ ಸೆಳೆದಿದೆ. ಅವರ ಕರ್ತವ್ಯ ಬದ್ಧತೆ ಮತ್ತು ಕಾಳಜಿಗೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸೌಮ್ಯ, ನಾನು ಐಎಎಸ್ ಅಧಿಕಾರಿ, ಹೀಗಾಗಿ ನನ್ನ ಕರ್ತವ್ಯದ ಬಗ್ಗೆ ಗಮನಹರಿಸಬೇಕು. ಕೊರೊನಾ ಸಾಂಕ್ರಾಮಿಕದಿಂದಾಗಿ ಎಲ್ಲರ ಮೇಲೂ ಜವಾಬ್ದಾರಿ ಇದೆ. ಮಗುವಿಗೆ ಜನ್ಮ ನೀಡಿ, ಅದರ ಆರೈಕೆ ಮಾಡುವ ಶಕ್ತಿಯನ್ನ ಮಹಿಳೆಗೆ ದೇವರು ನೀಡಿದ್ದಾನೆ.
ಗ್ರಾಮೀಣ ಭಾರತದಲ್ಲಿ ಮಹಿಳೆಯರು ಗರ್ಭಿಣಿಯಾಗಿದ್ದಾಗ ಹಾಗೂ ಡೆಲಿವರಿ ನಂತರವೂ ಮನೆಯ ಕೆಲಸದ ಜೊತೆ ತಮ್ಮ ಜೀವನೋಪಾಯಕ್ಕೂ ಕೆಲಸ ಮಾಡ್ತಾರೆ. ಅದೇ ರೀತಿ ನಾನು ದೇವರ ದಯದಿಂದ ಮೂರು ವಾರಗಳ ಮುಗುವಿನೊಂದಿಗೆ ಆಡಳಿತಾತ್ಮಕ ಕೆಲಸವನ್ನ ಮಾಡುವಲ್ಲಿ ಶಕ್ತಳಾಗಿದ್ದೇನೆ ಎಂದಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm