ಬ್ರೇಕಿಂಗ್ ನ್ಯೂಸ್
13-10-20 12:40 pm Headline Karnataka News Network ದೇಶ - ವಿದೇಶ
ಉತ್ತರ ಪ್ರದೇಶ, ಅಕ್ಟೋಬರ್.13 : ಉತ್ತರ ಪ್ರದೇಶದ ಸರ್ಕಾರಿ ಮಹಿಳಾ ಅಧಿಕಾರಿ ಹೆರಿಗೆಯಾದ ಮೂರೇ ವಾರದಲ್ಲಿ ಕಚೇರಿಗೆ ಹಾಜರಾಗಿ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.
ಉತ್ತರಪ್ರದೇಶದ ಘಾಜಿಯಾಬಾದ್ ಜಿಲ್ಲೆಯ ಮೋದಿನಗರದ ಸಬ್ -ಡಿವಿಷನಲ್ ಮ್ಯಾಜಿಸ್ಟ್ರೇಟ್ ಆಗಿರುವ ಸೌಮ್ಯ ಅವರು ಜುಲೈನಿಂದ ಕೋವಿಡ್ ಕಾರ್ಯಗಳಲ್ಲಿ ತೊಡಗಿದ್ದು, ಹೆರಿಗೆಯಾದ 14 ದಿನಗಳಲ್ಲೇ ತಮ್ಮ ಹೆಣ್ಣು ಮಗುವಿನ ಜೊತೆಗೆ ಕರ್ತವ್ಯಕ್ಕೆ ಹಾಜರಾಗಿರುವುದು ಗಮನ ಸೆಳೆದಿದೆ. ಅವರ ಕರ್ತವ್ಯ ಬದ್ಧತೆ ಮತ್ತು ಕಾಳಜಿಗೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸೌಮ್ಯ, ನಾನು ಐಎಎಸ್ ಅಧಿಕಾರಿ, ಹೀಗಾಗಿ ನನ್ನ ಕರ್ತವ್ಯದ ಬಗ್ಗೆ ಗಮನಹರಿಸಬೇಕು. ಕೊರೊನಾ ಸಾಂಕ್ರಾಮಿಕದಿಂದಾಗಿ ಎಲ್ಲರ ಮೇಲೂ ಜವಾಬ್ದಾರಿ ಇದೆ. ಮಗುವಿಗೆ ಜನ್ಮ ನೀಡಿ, ಅದರ ಆರೈಕೆ ಮಾಡುವ ಶಕ್ತಿಯನ್ನ ಮಹಿಳೆಗೆ ದೇವರು ನೀಡಿದ್ದಾನೆ.
ಗ್ರಾಮೀಣ ಭಾರತದಲ್ಲಿ ಮಹಿಳೆಯರು ಗರ್ಭಿಣಿಯಾಗಿದ್ದಾಗ ಹಾಗೂ ಡೆಲಿವರಿ ನಂತರವೂ ಮನೆಯ ಕೆಲಸದ ಜೊತೆ ತಮ್ಮ ಜೀವನೋಪಾಯಕ್ಕೂ ಕೆಲಸ ಮಾಡ್ತಾರೆ. ಅದೇ ರೀತಿ ನಾನು ದೇವರ ದಯದಿಂದ ಮೂರು ವಾರಗಳ ಮುಗುವಿನೊಂದಿಗೆ ಆಡಳಿತಾತ್ಮಕ ಕೆಲಸವನ್ನ ಮಾಡುವಲ್ಲಿ ಶಕ್ತಳಾಗಿದ್ದೇನೆ ಎಂದಿದ್ದಾರೆ.
09-12-25 08:56 pm
Bangalore Correspondent
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm