ಬ್ರೇಕಿಂಗ್ ನ್ಯೂಸ್
12-11-22 10:33 pm HK News Desk ದೇಶ - ವಿದೇಶ
ನವದೆಹಲಿ, ನ.12: ಉತ್ತರ ಭಾರತದಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ನೇಪಾಳ ಕೇಂದ್ರೀಕರಿಸಿ ಭೂಕಂಪನ ಆಗಿದ್ದು, ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ ಸೇರಿದಂತೆ ಬಹುತೇಕ ಪ್ರದೇಶಗಳಲ್ಲಿ ಕಂಪನದ ಅನುಭವ ಬಂದಿದೆ.
ರಿಕ್ಟರ್ ಸ್ಕೇಲ್ ನಲ್ಲಿ 5.3 ತೀವ್ರತೆ ಹೊಂದಿದ್ದ ಭೂಕಂಪ ಶನಿವಾರ ರಾತ್ರಿ 7.57ರ ಸುಮಾರಿಗೆ ಸಂಭವಿಸಿದೆ. ಉತ್ತರಾಖಂಡ, ಉತ್ತರ ಪ್ರದೇಶದ ಬಹುತೇಕ ಜಿಲ್ಲೆಗಳಲ್ಲಿ ಕಂಪನ ಉಂಟಾಗಿದೆ.
ಒಂದೇ ವಾರದಲ್ಲಿ ಎರಡನೇ ಬಾರಿಗೆ ಭೂಮಿ ನಡುಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಕಳೆದ ನ.9ರಂದು ಬೆಳಗ್ಗೆ ಇದೇ ರೀತಿ ಭೂಕಂಪನ ಆಗಿದ್ದು, 6.3 ತೀವ್ರತೆ ದಾಖಲಾಗಿತ್ತು. ನೇಪಾಳ ಕೇಂದ್ರೀಕರಿಸಿ ಉಂಟಾಗಿದ್ದ ಕಂಪನದಲ್ಲಿ ಆರು ಮಂದಿ ಸಾವಿಗೀಡಾಗಿದ್ದರು. ಇದೀಗ ಮತ್ತೆ ನೇಪಾಳ ಕೇಂದ್ರಿತ ಭೂಕಂಪನ ಆಗಿದ್ದು, ಉತ್ತರ ಭಾರತದಲ್ಲಿ ಜನರು ಭಯಕ್ಕೆ ಒಳಗಾಗಿದ್ದಾರೆ. ಶನಿವಾರ ರಾತ್ರಿ ಉತ್ತರ ದೆಹಲಿಯಲ್ಲೂ ಕಂಪನ ಉಂಟಾಗಿದೆ. ಸಣ್ಣ ಮಟ್ಟಿನ ಕಂಪನಗಳು ಭವಿಷ್ಯದ ಭಾರೀ ಕಂಪನದ ಮುನ್ಸೂಚನೆಯೋ ಅನ್ನುವ ಆತಂಕವೂ ಉಂಟಾಗಿದೆ. ತಜ್ಞರು ಈ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.
Strong tremors were felt in parts of north India, including in Delhi-NCR, on Saturday night as a 5.4-magnitude earthquake struck Nepal, nearly 101 km east-southeast from Pithoragarh in Uttarakhand, officials said.The epicentre of the quake was Patadebal of Bajhang, 460 km west of Kathmandu, the National Earthquake Monitoring and Research Centre of Nepal said. There was no immediate report of any damage.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm