ಬ್ರೇಕಿಂಗ್ ನ್ಯೂಸ್
12-11-22 10:33 pm HK News Desk ದೇಶ - ವಿದೇಶ
ನವದೆಹಲಿ, ನ.12: ಉತ್ತರ ಭಾರತದಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ನೇಪಾಳ ಕೇಂದ್ರೀಕರಿಸಿ ಭೂಕಂಪನ ಆಗಿದ್ದು, ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ ಸೇರಿದಂತೆ ಬಹುತೇಕ ಪ್ರದೇಶಗಳಲ್ಲಿ ಕಂಪನದ ಅನುಭವ ಬಂದಿದೆ.
ರಿಕ್ಟರ್ ಸ್ಕೇಲ್ ನಲ್ಲಿ 5.3 ತೀವ್ರತೆ ಹೊಂದಿದ್ದ ಭೂಕಂಪ ಶನಿವಾರ ರಾತ್ರಿ 7.57ರ ಸುಮಾರಿಗೆ ಸಂಭವಿಸಿದೆ. ಉತ್ತರಾಖಂಡ, ಉತ್ತರ ಪ್ರದೇಶದ ಬಹುತೇಕ ಜಿಲ್ಲೆಗಳಲ್ಲಿ ಕಂಪನ ಉಂಟಾಗಿದೆ.
ಒಂದೇ ವಾರದಲ್ಲಿ ಎರಡನೇ ಬಾರಿಗೆ ಭೂಮಿ ನಡುಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಕಳೆದ ನ.9ರಂದು ಬೆಳಗ್ಗೆ ಇದೇ ರೀತಿ ಭೂಕಂಪನ ಆಗಿದ್ದು, 6.3 ತೀವ್ರತೆ ದಾಖಲಾಗಿತ್ತು. ನೇಪಾಳ ಕೇಂದ್ರೀಕರಿಸಿ ಉಂಟಾಗಿದ್ದ ಕಂಪನದಲ್ಲಿ ಆರು ಮಂದಿ ಸಾವಿಗೀಡಾಗಿದ್ದರು. ಇದೀಗ ಮತ್ತೆ ನೇಪಾಳ ಕೇಂದ್ರಿತ ಭೂಕಂಪನ ಆಗಿದ್ದು, ಉತ್ತರ ಭಾರತದಲ್ಲಿ ಜನರು ಭಯಕ್ಕೆ ಒಳಗಾಗಿದ್ದಾರೆ. ಶನಿವಾರ ರಾತ್ರಿ ಉತ್ತರ ದೆಹಲಿಯಲ್ಲೂ ಕಂಪನ ಉಂಟಾಗಿದೆ. ಸಣ್ಣ ಮಟ್ಟಿನ ಕಂಪನಗಳು ಭವಿಷ್ಯದ ಭಾರೀ ಕಂಪನದ ಮುನ್ಸೂಚನೆಯೋ ಅನ್ನುವ ಆತಂಕವೂ ಉಂಟಾಗಿದೆ. ತಜ್ಞರು ಈ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.
Strong tremors were felt in parts of north India, including in Delhi-NCR, on Saturday night as a 5.4-magnitude earthquake struck Nepal, nearly 101 km east-southeast from Pithoragarh in Uttarakhand, officials said.The epicentre of the quake was Patadebal of Bajhang, 460 km west of Kathmandu, the National Earthquake Monitoring and Research Centre of Nepal said. There was no immediate report of any damage.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm