ಬ್ರೇಕಿಂಗ್ ನ್ಯೂಸ್
13-11-22 05:01 pm HK News Desk ದೇಶ - ವಿದೇಶ
ನವದೆಹಲಿ, ನ.13: ದೆಹಲಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ ಸಿಕ್ಕಿಲ್ಲವೆಂದು ಆಮ್ ಆದ್ಮಿ ಪಕ್ಷದ ಮಾಜಿ ಕಾರ್ಪೊರೇಟರ್ ಒಬ್ಬ ಹೈಟೆನ್ಶನ್ ವಿದ್ಯುತ್ ತಂತಿ ಹಾದುಹೋಗುವ ಟವರ್ ಏರಿ ಕುಳಿತ ಘಟನೆ ದೆಹಲಿಯಲ್ಲಿ ನಡೆದಿದೆ.
ಹಸೀಬ್ ಉಲ್ ಹಸನ್ ಟವರ್ ಏರಿ ಕುಳಿತ ವ್ಯಕ್ತಿ. ಮುಂದಿನ ಚುನಾವಣೆಯಲ್ಲಿ ಸ್ಪರ್ಧೆಗೆ ಟಿಕೆಟ್ ನಿರಾಕರಿಸಲಾಗಿದೆ. ಅಲ್ಲದೆ, ತನ್ನ ಒರಿಜಿನಲ್ ದಾಖಲೆ ಪ್ರತಿಗಳನ್ನು ತೆಗೆದಿಟ್ಟು ಸ್ವತಂತ್ರ ಸ್ಪರ್ಧೆಗೂ ಅವಕಾಶ ಸಿಗದಂತೆ ಮಾಡಿದ್ದಾರೆ ಎಂದು ಆರೋಪಿಸಿ ಟವರ್ ಏರಿ ಹೈಡ್ರಾಮಾ ನಡೆಸಿದ್ದಾನೆ.
ಅಲ್ಲದೆ, ಆಮ್ ಆದ್ಮಿ ಪಕ್ಷದ ನಾಯಕರಾದ ಆತಿಷಿ, ದುರ್ಗೇಶ್ ಪಾಠಕ್ ಮತ್ತು ಸಂಜಯ್ ಸಿಂಗ್, ತನಗೆ ಟಿಕೆಟ್ ಕೊಡಬೇಕಿದ್ದರೆ ಮೂರು ಕೋಟಿ ರೂಪಾಯಿ ಹಣ ನೀಡಬೇಕೆಂದು ಡಿಮ್ಯಾಂಡ್ ಮಾಡಿದ್ದಾರೆ. ನನ್ನಲ್ಲಿ ಅಷ್ಟು ಕೊಡಲು ಹಣ ಇಲ್ಲ. ನನ್ನ ಬದಲಿಗೆ ದೀಪು ಚೌಧರಿ ಬಳಿ ಮೂರು ಕೋಟಿ ರೂಪಾಯಿ ಹಣ ಪಡೆದು ಟಿಕೆಟ್ ನೀಡಿದ್ದಾರೆ ಎಂದು ಹಸೀಬುಲ್ ಹಸನ್ ಆರೋಪಿಸಿದ್ದಾನೆ.
ಶಾಸ್ತ್ರಿ ಪಾರ್ಕ್ ವೃತ್ತದಲ್ಲಿ ಘಟನೆ ನಡೆದಿದ್ದು, ಪೊಲೀಸರು, ಆಮ್ ಆದ್ಮಿ ಪಕ್ಷದ ಪ್ರತಿನಿಧಿಗಳು ಆಗಮಿಸಿ ಹಸೀಬುಲ್ ನನ್ನು ಮನವೊಲಿಸಿ ಕೆಳಕ್ಕೆ ಇಳಿಸಿದ್ದಾರೆ. ಹೈಟೆನ್ಶನ್ ವಿದ್ಯುತ್ ಹರಿಯುವ ಟವರ್ ಆಗಿದ್ದರಿಂದ ವಿದ್ಯುತ್ ಸಂಪರ್ಕವನ್ನೂ ಕಡಿತ ಮಾಡಲಾಗಿತ್ತು. ಡಿ.4ರಂದು ದೆಹಲಿ ಪಾಲಿಕೆ ಚುನಾವಣೆ ನಡೆಯಲಿದ್ದು, ಆಮ್ ಆದ್ಮಿ ಪಕ್ಷದಿಂದ 117 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. 250 ಸದಸ್ಯ ಬಲದಲ್ಲಿ 117 ಸ್ಥಾನದ ಟಿಕೆಟ್ ಫೈನಲ್ ಮಾಡಲಾಗಿದ್ದು, ಶನಿವಾರ ಪಟ್ಟಿ ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ಹಸೀಬುಲ್ ಗೆ ಸ್ಥಾನ ಸಿಗದೇ ಇರುವುದಕ್ಕೆ ಭಾನುವಾರ ಟವರ್ ಏರಿ ಡ್ರಾಮಾ ನಡೆಸಿದ್ದಾನೆ.
Disgruntled over not being given a ticket to the upcoming civic polls, a former councillor of the Aam Aadmi Party (AAP) on Sunday climbed up a transmission tower in Delhi.Former AAP councillor Haseeb-ul-Hasan was reportedly uphappy after he was denied a ticket to the upcoming Municipal Corporation of Delhi (MCD) elections, and climbed a transmission tower Shashtri Park metro station.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm