ಬ್ರೇಕಿಂಗ್ ನ್ಯೂಸ್
15-11-22 05:47 pm HK News Desk ದೇಶ - ವಿದೇಶ
ಗುಜರಾತ್, ನ 15: ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸುವ ಪ್ರಯತ್ನದಲ್ಲಿ ಒಂದೇ ಕುಟುಂಬದ ಐವರು ಗುಜರಾತ್ನ ಕಛ್ನ ನರ್ಮದಾ ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ನೀರು ತರುವ ವೇಳೆ ಮಹಿಳೆ ಕಾಲುವೆಗೆ ಜಾರಿ ಬಿದ್ದಿದ್ದಾರೆ. ಆಗ ಇವರನ್ನು ರಕ್ಷಿಸಲು ಕುಟುಂಬದ ಒಬ್ಬೊಬ್ಬರೇ ನೀರಿಗಿಳಿದಿದ್ದಾರೆ. ದುರಾದೃಷ್ಟವಶಾತ್ ಎಲ್ಲರೂ ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ಎಲ್ಲಾ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಕಛ್ ಪಶ್ಚಿಮ ಪೊಲೀಸ್ ವರಿಷ್ಠಾಧಿಕಾರಿ ಸೌರಭ್ ಸಿಂಗ್ ತಿಳಿಸಿದ್ದಾರೆ.
ಘಟನೆ ನಡೆದ ವಿಚಾರ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಮತ್ತು ರಕ್ಷಣಾ ತಂಡ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ ಕತ್ತಲೆಯಾಗಿದ್ದ ಕಾರಣ ಕಾರ್ಯಾಚರಣೆಗೆ ಸಾಕಷ್ಟು ತೊಂದರೆಯಾಗಿತ್ತು. ಆದರೆ, ಹಲವು ಗಂಟೆಗಳ ಪ್ರಯತ್ನದ ಬಳಿಕ ಎಲ್ಲರ ಮೃತದೇಹಗಳನ್ನು ಪೊಲೀಸರು ಹೊರತೆಗೆದಿದ್ದಾರೆ. ಅಪಘಾತದಲ್ಲಿ ಇಬ್ಬರು ವಿವಾಹಿತ ದಂಪತಿಗಳು ಸೇರಿದ್ದಾರೆ ಎನ್ನಲಾಗಿದೆ.
ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
Five members of the same family drowned in the Narmada canal in Gujarat’s Kutch attempting to save a woman who had slipped into the canal, according to an official.The bodies of the deceased members have been recovered at the Gundala village in Mundra.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm