ಬ್ರೇಕಿಂಗ್ ನ್ಯೂಸ್
15-11-22 05:54 pm HK News Desk ದೇಶ - ವಿದೇಶ
ಪುಣೆ,ನ 15: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯ ಚಕ್ರಕ್ಕೆ ಸಿಲುಕಿ ಗರ್ಭಿಣಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಜುನ್ನಾರ್ ತಾಲೂಕಿನಲ್ಲಿ ನಡೆದಿದೆ. ಈ ಘಟನೆಯಿಂದ ಮಹಿಳೆಯ ಹೊಟ್ಟೆಯಲ್ಲಿ ಶಿಶು ಕೂಡ ಹುಟ್ಟುವ ಮೊದಲೇ ಪ್ರಾಣ ಕಳೆದುಕೊಂಡಿದೆ.
ಜುನ್ನಾರ್ ತಾಲೂಕಿನ ನಿಮ್ದಾರಿ ನಿವಾಸಿ ವಿದ್ಯಾ ಕಂಸ್ಕರ್ (22) ಎಂಬುವವರೇ ಮೃತರು. ತುಂಬು ಗರ್ಭಿಣಿಯಾಗಿದ್ದ ವಿದ್ಯಾ ಕಾರಿನಲ್ಲಿ ಪತಿ ರಮೇಶ್ ಮತ್ತು ತಾಯಿಯೊಂದಿಗೆ ತಪಾಸಣೆಗಾಗಿ ನಾರಾಯಣಗಾಂವ್ಗೆ ತೆರಳಿದ್ದರು. ಆಸ್ಪತ್ರೆಯಿಂದ ಹಿಂತಿರುಗುತ್ತಿದ್ದಾಗ ವಾರುಲ್ವಾಡಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದರಿಂದ ವಿದ್ಯಾ ಕಾರಿನಿಂದ ಕೆಳಗಿಳಿದಿದ್ದರು. ಒಂದೇ ಇಂಜಿನ್ಗೆ ಎರಡು ಟ್ರಾಲಿಗಳು ಜೋಡಿಸಿದ್ದ ಟ್ರ್ಯಾಕ್ಟರ್ ವಿದ್ಯಾಗೆ ಡಿಕ್ಕಿ ಹೊಡೆದಿದೆ.
ಇದರಿಂದ ರಸ್ತೆಗೆ ಬಿದ್ದ ವಿದ್ಯಾರ ತಲೆ ಮೇಲೆ ಟ್ರಾಲಿಯ ಚಕ್ರ ಹರಿದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ನಂತರ ಸ್ಥಳೀಯರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ, ಪತಿ ರಮೇಶ್ ಕಂಸ್ಕರ್ ನೀಡಿದ ದೂರಿನ ಮೇರೆಗೆ ಟ್ರ್ಯಾಕ್ಟರ್ ಚಾಲಕ ಗೋರಕ್ಷ್ ಸುಖದೇವ್ ಧೆಬರೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Junnar taluka of Pune district has a shocking incident. A 22-year-old pregnant woman died on the spot after she was found under a sugarcane trolley. As the two trolleys were connected to one mechanism, the woman died after the rear trolley was crushed. The incident took place at Warulwadi on Narayangaon-Savargaon road in Junnar taluka.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am