ಬ್ರೇಕಿಂಗ್ ನ್ಯೂಸ್
15-11-22 05:54 pm HK News Desk ದೇಶ - ವಿದೇಶ
ಪುಣೆ,ನ 15: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯ ಚಕ್ರಕ್ಕೆ ಸಿಲುಕಿ ಗರ್ಭಿಣಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಜುನ್ನಾರ್ ತಾಲೂಕಿನಲ್ಲಿ ನಡೆದಿದೆ. ಈ ಘಟನೆಯಿಂದ ಮಹಿಳೆಯ ಹೊಟ್ಟೆಯಲ್ಲಿ ಶಿಶು ಕೂಡ ಹುಟ್ಟುವ ಮೊದಲೇ ಪ್ರಾಣ ಕಳೆದುಕೊಂಡಿದೆ.
ಜುನ್ನಾರ್ ತಾಲೂಕಿನ ನಿಮ್ದಾರಿ ನಿವಾಸಿ ವಿದ್ಯಾ ಕಂಸ್ಕರ್ (22) ಎಂಬುವವರೇ ಮೃತರು. ತುಂಬು ಗರ್ಭಿಣಿಯಾಗಿದ್ದ ವಿದ್ಯಾ ಕಾರಿನಲ್ಲಿ ಪತಿ ರಮೇಶ್ ಮತ್ತು ತಾಯಿಯೊಂದಿಗೆ ತಪಾಸಣೆಗಾಗಿ ನಾರಾಯಣಗಾಂವ್ಗೆ ತೆರಳಿದ್ದರು. ಆಸ್ಪತ್ರೆಯಿಂದ ಹಿಂತಿರುಗುತ್ತಿದ್ದಾಗ ವಾರುಲ್ವಾಡಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದರಿಂದ ವಿದ್ಯಾ ಕಾರಿನಿಂದ ಕೆಳಗಿಳಿದಿದ್ದರು. ಒಂದೇ ಇಂಜಿನ್ಗೆ ಎರಡು ಟ್ರಾಲಿಗಳು ಜೋಡಿಸಿದ್ದ ಟ್ರ್ಯಾಕ್ಟರ್ ವಿದ್ಯಾಗೆ ಡಿಕ್ಕಿ ಹೊಡೆದಿದೆ.
ಇದರಿಂದ ರಸ್ತೆಗೆ ಬಿದ್ದ ವಿದ್ಯಾರ ತಲೆ ಮೇಲೆ ಟ್ರಾಲಿಯ ಚಕ್ರ ಹರಿದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ನಂತರ ಸ್ಥಳೀಯರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ, ಪತಿ ರಮೇಶ್ ಕಂಸ್ಕರ್ ನೀಡಿದ ದೂರಿನ ಮೇರೆಗೆ ಟ್ರ್ಯಾಕ್ಟರ್ ಚಾಲಕ ಗೋರಕ್ಷ್ ಸುಖದೇವ್ ಧೆಬರೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Junnar taluka of Pune district has a shocking incident. A 22-year-old pregnant woman died on the spot after she was found under a sugarcane trolley. As the two trolleys were connected to one mechanism, the woman died after the rear trolley was crushed. The incident took place at Warulwadi on Narayangaon-Savargaon road in Junnar taluka.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm