ಬ್ರೇಕಿಂಗ್ ನ್ಯೂಸ್
15-11-22 05:54 pm HK News Desk ದೇಶ - ವಿದೇಶ
ಪುಣೆ,ನ 15: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯ ಚಕ್ರಕ್ಕೆ ಸಿಲುಕಿ ಗರ್ಭಿಣಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಜುನ್ನಾರ್ ತಾಲೂಕಿನಲ್ಲಿ ನಡೆದಿದೆ. ಈ ಘಟನೆಯಿಂದ ಮಹಿಳೆಯ ಹೊಟ್ಟೆಯಲ್ಲಿ ಶಿಶು ಕೂಡ ಹುಟ್ಟುವ ಮೊದಲೇ ಪ್ರಾಣ ಕಳೆದುಕೊಂಡಿದೆ.
ಜುನ್ನಾರ್ ತಾಲೂಕಿನ ನಿಮ್ದಾರಿ ನಿವಾಸಿ ವಿದ್ಯಾ ಕಂಸ್ಕರ್ (22) ಎಂಬುವವರೇ ಮೃತರು. ತುಂಬು ಗರ್ಭಿಣಿಯಾಗಿದ್ದ ವಿದ್ಯಾ ಕಾರಿನಲ್ಲಿ ಪತಿ ರಮೇಶ್ ಮತ್ತು ತಾಯಿಯೊಂದಿಗೆ ತಪಾಸಣೆಗಾಗಿ ನಾರಾಯಣಗಾಂವ್ಗೆ ತೆರಳಿದ್ದರು. ಆಸ್ಪತ್ರೆಯಿಂದ ಹಿಂತಿರುಗುತ್ತಿದ್ದಾಗ ವಾರುಲ್ವಾಡಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದರಿಂದ ವಿದ್ಯಾ ಕಾರಿನಿಂದ ಕೆಳಗಿಳಿದಿದ್ದರು. ಒಂದೇ ಇಂಜಿನ್ಗೆ ಎರಡು ಟ್ರಾಲಿಗಳು ಜೋಡಿಸಿದ್ದ ಟ್ರ್ಯಾಕ್ಟರ್ ವಿದ್ಯಾಗೆ ಡಿಕ್ಕಿ ಹೊಡೆದಿದೆ.
ಇದರಿಂದ ರಸ್ತೆಗೆ ಬಿದ್ದ ವಿದ್ಯಾರ ತಲೆ ಮೇಲೆ ಟ್ರಾಲಿಯ ಚಕ್ರ ಹರಿದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ನಂತರ ಸ್ಥಳೀಯರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ, ಪತಿ ರಮೇಶ್ ಕಂಸ್ಕರ್ ನೀಡಿದ ದೂರಿನ ಮೇರೆಗೆ ಟ್ರ್ಯಾಕ್ಟರ್ ಚಾಲಕ ಗೋರಕ್ಷ್ ಸುಖದೇವ್ ಧೆಬರೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Junnar taluka of Pune district has a shocking incident. A 22-year-old pregnant woman died on the spot after she was found under a sugarcane trolley. As the two trolleys were connected to one mechanism, the woman died after the rear trolley was crushed. The incident took place at Warulwadi on Narayangaon-Savargaon road in Junnar taluka.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm