ಬ್ರೇಕಿಂಗ್ ನ್ಯೂಸ್
15-11-22 05:54 pm HK News Desk ದೇಶ - ವಿದೇಶ
ಪುಣೆ,ನ 15: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯ ಚಕ್ರಕ್ಕೆ ಸಿಲುಕಿ ಗರ್ಭಿಣಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಜುನ್ನಾರ್ ತಾಲೂಕಿನಲ್ಲಿ ನಡೆದಿದೆ. ಈ ಘಟನೆಯಿಂದ ಮಹಿಳೆಯ ಹೊಟ್ಟೆಯಲ್ಲಿ ಶಿಶು ಕೂಡ ಹುಟ್ಟುವ ಮೊದಲೇ ಪ್ರಾಣ ಕಳೆದುಕೊಂಡಿದೆ.
ಜುನ್ನಾರ್ ತಾಲೂಕಿನ ನಿಮ್ದಾರಿ ನಿವಾಸಿ ವಿದ್ಯಾ ಕಂಸ್ಕರ್ (22) ಎಂಬುವವರೇ ಮೃತರು. ತುಂಬು ಗರ್ಭಿಣಿಯಾಗಿದ್ದ ವಿದ್ಯಾ ಕಾರಿನಲ್ಲಿ ಪತಿ ರಮೇಶ್ ಮತ್ತು ತಾಯಿಯೊಂದಿಗೆ ತಪಾಸಣೆಗಾಗಿ ನಾರಾಯಣಗಾಂವ್ಗೆ ತೆರಳಿದ್ದರು. ಆಸ್ಪತ್ರೆಯಿಂದ ಹಿಂತಿರುಗುತ್ತಿದ್ದಾಗ ವಾರುಲ್ವಾಡಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದರಿಂದ ವಿದ್ಯಾ ಕಾರಿನಿಂದ ಕೆಳಗಿಳಿದಿದ್ದರು. ಒಂದೇ ಇಂಜಿನ್ಗೆ ಎರಡು ಟ್ರಾಲಿಗಳು ಜೋಡಿಸಿದ್ದ ಟ್ರ್ಯಾಕ್ಟರ್ ವಿದ್ಯಾಗೆ ಡಿಕ್ಕಿ ಹೊಡೆದಿದೆ.
ಇದರಿಂದ ರಸ್ತೆಗೆ ಬಿದ್ದ ವಿದ್ಯಾರ ತಲೆ ಮೇಲೆ ಟ್ರಾಲಿಯ ಚಕ್ರ ಹರಿದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ನಂತರ ಸ್ಥಳೀಯರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ, ಪತಿ ರಮೇಶ್ ಕಂಸ್ಕರ್ ನೀಡಿದ ದೂರಿನ ಮೇರೆಗೆ ಟ್ರ್ಯಾಕ್ಟರ್ ಚಾಲಕ ಗೋರಕ್ಷ್ ಸುಖದೇವ್ ಧೆಬರೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Junnar taluka of Pune district has a shocking incident. A 22-year-old pregnant woman died on the spot after she was found under a sugarcane trolley. As the two trolleys were connected to one mechanism, the woman died after the rear trolley was crushed. The incident took place at Warulwadi on Narayangaon-Savargaon road in Junnar taluka.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm