ಬ್ರೇಕಿಂಗ್ ನ್ಯೂಸ್
15-11-22 05:54 pm HK News Desk ದೇಶ - ವಿದೇಶ
ಪುಣೆ,ನ 15: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯ ಚಕ್ರಕ್ಕೆ ಸಿಲುಕಿ ಗರ್ಭಿಣಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಜುನ್ನಾರ್ ತಾಲೂಕಿನಲ್ಲಿ ನಡೆದಿದೆ. ಈ ಘಟನೆಯಿಂದ ಮಹಿಳೆಯ ಹೊಟ್ಟೆಯಲ್ಲಿ ಶಿಶು ಕೂಡ ಹುಟ್ಟುವ ಮೊದಲೇ ಪ್ರಾಣ ಕಳೆದುಕೊಂಡಿದೆ.
ಜುನ್ನಾರ್ ತಾಲೂಕಿನ ನಿಮ್ದಾರಿ ನಿವಾಸಿ ವಿದ್ಯಾ ಕಂಸ್ಕರ್ (22) ಎಂಬುವವರೇ ಮೃತರು. ತುಂಬು ಗರ್ಭಿಣಿಯಾಗಿದ್ದ ವಿದ್ಯಾ ಕಾರಿನಲ್ಲಿ ಪತಿ ರಮೇಶ್ ಮತ್ತು ತಾಯಿಯೊಂದಿಗೆ ತಪಾಸಣೆಗಾಗಿ ನಾರಾಯಣಗಾಂವ್ಗೆ ತೆರಳಿದ್ದರು. ಆಸ್ಪತ್ರೆಯಿಂದ ಹಿಂತಿರುಗುತ್ತಿದ್ದಾಗ ವಾರುಲ್ವಾಡಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದರಿಂದ ವಿದ್ಯಾ ಕಾರಿನಿಂದ ಕೆಳಗಿಳಿದಿದ್ದರು. ಒಂದೇ ಇಂಜಿನ್ಗೆ ಎರಡು ಟ್ರಾಲಿಗಳು ಜೋಡಿಸಿದ್ದ ಟ್ರ್ಯಾಕ್ಟರ್ ವಿದ್ಯಾಗೆ ಡಿಕ್ಕಿ ಹೊಡೆದಿದೆ.
ಇದರಿಂದ ರಸ್ತೆಗೆ ಬಿದ್ದ ವಿದ್ಯಾರ ತಲೆ ಮೇಲೆ ಟ್ರಾಲಿಯ ಚಕ್ರ ಹರಿದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ನಂತರ ಸ್ಥಳೀಯರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ, ಪತಿ ರಮೇಶ್ ಕಂಸ್ಕರ್ ನೀಡಿದ ದೂರಿನ ಮೇರೆಗೆ ಟ್ರ್ಯಾಕ್ಟರ್ ಚಾಲಕ ಗೋರಕ್ಷ್ ಸುಖದೇವ್ ಧೆಬರೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Junnar taluka of Pune district has a shocking incident. A 22-year-old pregnant woman died on the spot after she was found under a sugarcane trolley. As the two trolleys were connected to one mechanism, the woman died after the rear trolley was crushed. The incident took place at Warulwadi on Narayangaon-Savargaon road in Junnar taluka.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm