ಬ್ರೇಕಿಂಗ್ ನ್ಯೂಸ್
15-11-22 05:54 pm HK News Desk ದೇಶ - ವಿದೇಶ
ಪುಣೆ,ನ 15: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯ ಚಕ್ರಕ್ಕೆ ಸಿಲುಕಿ ಗರ್ಭಿಣಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಜುನ್ನಾರ್ ತಾಲೂಕಿನಲ್ಲಿ ನಡೆದಿದೆ. ಈ ಘಟನೆಯಿಂದ ಮಹಿಳೆಯ ಹೊಟ್ಟೆಯಲ್ಲಿ ಶಿಶು ಕೂಡ ಹುಟ್ಟುವ ಮೊದಲೇ ಪ್ರಾಣ ಕಳೆದುಕೊಂಡಿದೆ.
ಜುನ್ನಾರ್ ತಾಲೂಕಿನ ನಿಮ್ದಾರಿ ನಿವಾಸಿ ವಿದ್ಯಾ ಕಂಸ್ಕರ್ (22) ಎಂಬುವವರೇ ಮೃತರು. ತುಂಬು ಗರ್ಭಿಣಿಯಾಗಿದ್ದ ವಿದ್ಯಾ ಕಾರಿನಲ್ಲಿ ಪತಿ ರಮೇಶ್ ಮತ್ತು ತಾಯಿಯೊಂದಿಗೆ ತಪಾಸಣೆಗಾಗಿ ನಾರಾಯಣಗಾಂವ್ಗೆ ತೆರಳಿದ್ದರು. ಆಸ್ಪತ್ರೆಯಿಂದ ಹಿಂತಿರುಗುತ್ತಿದ್ದಾಗ ವಾರುಲ್ವಾಡಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದರಿಂದ ವಿದ್ಯಾ ಕಾರಿನಿಂದ ಕೆಳಗಿಳಿದಿದ್ದರು. ಒಂದೇ ಇಂಜಿನ್ಗೆ ಎರಡು ಟ್ರಾಲಿಗಳು ಜೋಡಿಸಿದ್ದ ಟ್ರ್ಯಾಕ್ಟರ್ ವಿದ್ಯಾಗೆ ಡಿಕ್ಕಿ ಹೊಡೆದಿದೆ.
ಇದರಿಂದ ರಸ್ತೆಗೆ ಬಿದ್ದ ವಿದ್ಯಾರ ತಲೆ ಮೇಲೆ ಟ್ರಾಲಿಯ ಚಕ್ರ ಹರಿದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ನಂತರ ಸ್ಥಳೀಯರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ, ಪತಿ ರಮೇಶ್ ಕಂಸ್ಕರ್ ನೀಡಿದ ದೂರಿನ ಮೇರೆಗೆ ಟ್ರ್ಯಾಕ್ಟರ್ ಚಾಲಕ ಗೋರಕ್ಷ್ ಸುಖದೇವ್ ಧೆಬರೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Junnar taluka of Pune district has a shocking incident. A 22-year-old pregnant woman died on the spot after she was found under a sugarcane trolley. As the two trolleys were connected to one mechanism, the woman died after the rear trolley was crushed. The incident took place at Warulwadi on Narayangaon-Savargaon road in Junnar taluka.
14-07-25 12:50 pm
Bangalore Correspondent
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm