ಬ್ರೇಕಿಂಗ್ ನ್ಯೂಸ್
15-11-22 05:54 pm HK News Desk ದೇಶ - ವಿದೇಶ
ಪುಣೆ,ನ 15: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯ ಚಕ್ರಕ್ಕೆ ಸಿಲುಕಿ ಗರ್ಭಿಣಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಜುನ್ನಾರ್ ತಾಲೂಕಿನಲ್ಲಿ ನಡೆದಿದೆ. ಈ ಘಟನೆಯಿಂದ ಮಹಿಳೆಯ ಹೊಟ್ಟೆಯಲ್ಲಿ ಶಿಶು ಕೂಡ ಹುಟ್ಟುವ ಮೊದಲೇ ಪ್ರಾಣ ಕಳೆದುಕೊಂಡಿದೆ.
ಜುನ್ನಾರ್ ತಾಲೂಕಿನ ನಿಮ್ದಾರಿ ನಿವಾಸಿ ವಿದ್ಯಾ ಕಂಸ್ಕರ್ (22) ಎಂಬುವವರೇ ಮೃತರು. ತುಂಬು ಗರ್ಭಿಣಿಯಾಗಿದ್ದ ವಿದ್ಯಾ ಕಾರಿನಲ್ಲಿ ಪತಿ ರಮೇಶ್ ಮತ್ತು ತಾಯಿಯೊಂದಿಗೆ ತಪಾಸಣೆಗಾಗಿ ನಾರಾಯಣಗಾಂವ್ಗೆ ತೆರಳಿದ್ದರು. ಆಸ್ಪತ್ರೆಯಿಂದ ಹಿಂತಿರುಗುತ್ತಿದ್ದಾಗ ವಾರುಲ್ವಾಡಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದರಿಂದ ವಿದ್ಯಾ ಕಾರಿನಿಂದ ಕೆಳಗಿಳಿದಿದ್ದರು. ಒಂದೇ ಇಂಜಿನ್ಗೆ ಎರಡು ಟ್ರಾಲಿಗಳು ಜೋಡಿಸಿದ್ದ ಟ್ರ್ಯಾಕ್ಟರ್ ವಿದ್ಯಾಗೆ ಡಿಕ್ಕಿ ಹೊಡೆದಿದೆ.
ಇದರಿಂದ ರಸ್ತೆಗೆ ಬಿದ್ದ ವಿದ್ಯಾರ ತಲೆ ಮೇಲೆ ಟ್ರಾಲಿಯ ಚಕ್ರ ಹರಿದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ನಂತರ ಸ್ಥಳೀಯರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ, ಪತಿ ರಮೇಶ್ ಕಂಸ್ಕರ್ ನೀಡಿದ ದೂರಿನ ಮೇರೆಗೆ ಟ್ರ್ಯಾಕ್ಟರ್ ಚಾಲಕ ಗೋರಕ್ಷ್ ಸುಖದೇವ್ ಧೆಬರೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Junnar taluka of Pune district has a shocking incident. A 22-year-old pregnant woman died on the spot after she was found under a sugarcane trolley. As the two trolleys were connected to one mechanism, the woman died after the rear trolley was crushed. The incident took place at Warulwadi on Narayangaon-Savargaon road in Junnar taluka.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm