ಬ್ರೇಕಿಂಗ್ ನ್ಯೂಸ್
13-10-20 04:59 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 13: ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರ ಅಭಿವೃದ್ಧಿಪಡಿಸಿದ ಆರೋಗ್ಯ ಸೇತು ಆ್ಯಪ್ ಅನ್ನು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ.
ಭಾರತದ ಆರೋಗ್ಯ ಸೇತು ಅಪ್ಲಿಕೇಶನ್ ಅನ್ನು 15 ಕೋಟಿ ಜನರು ಡೌನ್ಲೋಡ್ ಮಾಡಿಕೊಂಡಿದ್ದು, ಇದರ ಸಹಾಯದಿಂದ ಎಲ್ಲೆಲ್ಲಿ ಕೊರೋನಾ ಹಾವಳಿ ಹೆಚ್ಚಾಗಿದೆ ಅನ್ನೋದನ್ನು ತಿಳಿದುಕೊಳ್ಳಲು ಆರೋಗ್ಯ ಇಲಾಖೆಗೆ ನೆರವಾಗಿದೆ. ಜೊತೆಗೆ ಆ ಪ್ರದೇಶಗಳಲ್ಲಿ ಹೆಚ್ಚೆಚ್ಚು ಕೊರೋನಾ ಪರೀಕ್ಷೆಗಳನ್ನ ನಡೆಸಲು ಸಾಧ್ಯವಾಗಿದೆ' ಎಂದು ಡಬ್ಲ್ಯುಎಚ್ಒ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಶ್ಲಾಘಿಸಿದ್ದಾರೆ.

ಬಿಡುಗಡೆಯಾದ ಕೂಡಲೇ, ಆರೋಗ್ಯ ಸೇತು ಶೀಘ್ರವಾಗಿ ವಿಶ್ವದಲ್ಲೇ ಹೆಚ್ಚು ಡೌನ್ಲೋಡ್ ಮಾಡಲಾದ ಕೋವಿಡ್ -19 ಟ್ರ್ಯಾಕಿಂಗ್ ಅಪ್ಲಿಕೇಶನ್ ಆಗಿ ಮಾರ್ಪಟ್ಟಿದೆ. ಡಬ್ಲ್ಯುಎಚ್ಒ ಮುಖ್ಯಸ್ಥ ಮಂಗಳವಾರ ತಮ್ಮ ಮಾಧ್ಯಮಗೋಷ್ಠಿಯಲ್ಲಿ ಜರ್ಮನಿ ಮತ್ತು ಯುನೈಟೆಡ್ ಕಿಂಗ್ಡಂನಲ್ಲಿ ಇದೇ ರೀತಿಯ ಅಪ್ಲಿಕೇಶನ್ಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ.
World Health Organization (WHO) is preparing to launch an app such as Arogya Setu soon, which will have all the technical features present in Arogya Setu.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm