ಬ್ರೇಕಿಂಗ್ ನ್ಯೂಸ್
18-11-22 02:33 pm HK News Desk ದೇಶ - ವಿದೇಶ
ನವದೆಹಲಿ, ನ.18: ಸೌದಿ ಅರೇಬಿಯಾಕ್ಕೆ ಪ್ರಯಾಣಿಸುವ ಭಾರತೀಯರಿಗೆ ಇನ್ನು ಮುಂದೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರದ ಅಗತ್ಯವಿರುವುದಿಲ್ಲ. ಸೌದಿ ವೀಸಾಗೆ ಅರ್ಜಿ ಸಲ್ಲಿಸಲು ಭಾರತೀಯರು ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ ನೀಡುವುದಕ್ಕೆ ವಿನಾಯ್ತಿ ನೀಡಲಾಗಿದೆ.
ಸೌದಿ ಅರೇಬಿಯಾ ಮತ್ತು ಭಾರತದ ನಡುವಿನ ಸಂಬಂಧ ಬಲಗೊಳಿಸುವ ದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಭಾರತದಲ್ಲಿನ ಸೌದಿ ರಾಯಭಾರ ಕಚೇರಿ ಟ್ವೀಟ್ ಮಾಡಿದೆ. ಇನ್ನು ಮುಂದೆ ಭಾರತೀಯ ಪ್ರಜೆಗಳು ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು (ಪಿಸಿಸಿ) ರಾಯಭಾರ ಕಚೇರಿಗೆ ಸಲ್ಲಿಸುವ ಅಗತ್ಯವಿಲ್ಲ ಎಂದು ನವದೆಹಲಿಯಲ್ಲಿರುವ ಸೌದಿ ಅರೇಬಿಯಾ ರಾಯಭಾರ ಕಚೇರಿ ತಿಳಿಸಿದೆ.

ರಾಯಭಾರ ಕಚೇರಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಸೌದಿ ಅರೇಬಿಯಾ ಮತ್ತು ಭಾರತದ ನಡುವಿನ ಬಲವಾದ ಸಂಬಂಧಗಳು ಮತ್ತು ಕಾರ್ಯತಂತ್ರದ ಪಾಲುದಾರಿಕೆ ದೃಷ್ಟಿಯಿಂದ, ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು (ಪಿಸಿಸಿ) ಸಲ್ಲಿಸುವುದರಿಂದ ಭಾರತೀಯ ಪ್ರಜೆಗಳಿಗೆ ವಿನಾಯಿತಿ ನೀಡಲು ಸೌದಿ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದೆ.
ರಾಜ್ಯದಲ್ಲಿ ಶಾಂತಿಯುತವಾಗಿ ವಾಸಿಸುತ್ತಿರುವ ಎರಡು ಮಿಲಿಯನ್ ಭಾರತೀಯ ನಾಗರಿಕರ ಕೊಡುಗೆಯನ್ನು ರಾಯಭಾರ ಕಚೇರಿ ಪ್ರಶಂಶಿಸುತ್ತದೆ ಎಂದು ರಾಯಭಾರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಸೌದಿ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಈ ತಿಂಗಳು ಭಾರತಕ್ಕೆ ಭೇಟಿ ನೀಡಲಿದ್ದರು. ಆದರೆ, ಕೊನೆ ಕ್ಷಣದಲ್ಲಿ ಭೇಟಿ ರದ್ದಾಗಿತ್ತು.
Indian citizens will no longer require police clearance certificate (PCC) for obtaining Saudi visa, the Royal Embassy of Saudi Arabia has announced.“The PCC will no longer be a requirement for Indian citizens to obtain a visa for travelling to Saudi Arabia,” it said in a public announcement.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm