ಬ್ರೇಕಿಂಗ್ ನ್ಯೂಸ್
18-11-22 02:33 pm HK News Desk ದೇಶ - ವಿದೇಶ
ನವದೆಹಲಿ, ನ.18: ಸೌದಿ ಅರೇಬಿಯಾಕ್ಕೆ ಪ್ರಯಾಣಿಸುವ ಭಾರತೀಯರಿಗೆ ಇನ್ನು ಮುಂದೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರದ ಅಗತ್ಯವಿರುವುದಿಲ್ಲ. ಸೌದಿ ವೀಸಾಗೆ ಅರ್ಜಿ ಸಲ್ಲಿಸಲು ಭಾರತೀಯರು ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ ನೀಡುವುದಕ್ಕೆ ವಿನಾಯ್ತಿ ನೀಡಲಾಗಿದೆ.
ಸೌದಿ ಅರೇಬಿಯಾ ಮತ್ತು ಭಾರತದ ನಡುವಿನ ಸಂಬಂಧ ಬಲಗೊಳಿಸುವ ದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಭಾರತದಲ್ಲಿನ ಸೌದಿ ರಾಯಭಾರ ಕಚೇರಿ ಟ್ವೀಟ್ ಮಾಡಿದೆ. ಇನ್ನು ಮುಂದೆ ಭಾರತೀಯ ಪ್ರಜೆಗಳು ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು (ಪಿಸಿಸಿ) ರಾಯಭಾರ ಕಚೇರಿಗೆ ಸಲ್ಲಿಸುವ ಅಗತ್ಯವಿಲ್ಲ ಎಂದು ನವದೆಹಲಿಯಲ್ಲಿರುವ ಸೌದಿ ಅರೇಬಿಯಾ ರಾಯಭಾರ ಕಚೇರಿ ತಿಳಿಸಿದೆ.

ರಾಯಭಾರ ಕಚೇರಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಸೌದಿ ಅರೇಬಿಯಾ ಮತ್ತು ಭಾರತದ ನಡುವಿನ ಬಲವಾದ ಸಂಬಂಧಗಳು ಮತ್ತು ಕಾರ್ಯತಂತ್ರದ ಪಾಲುದಾರಿಕೆ ದೃಷ್ಟಿಯಿಂದ, ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು (ಪಿಸಿಸಿ) ಸಲ್ಲಿಸುವುದರಿಂದ ಭಾರತೀಯ ಪ್ರಜೆಗಳಿಗೆ ವಿನಾಯಿತಿ ನೀಡಲು ಸೌದಿ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದೆ.
ರಾಜ್ಯದಲ್ಲಿ ಶಾಂತಿಯುತವಾಗಿ ವಾಸಿಸುತ್ತಿರುವ ಎರಡು ಮಿಲಿಯನ್ ಭಾರತೀಯ ನಾಗರಿಕರ ಕೊಡುಗೆಯನ್ನು ರಾಯಭಾರ ಕಚೇರಿ ಪ್ರಶಂಶಿಸುತ್ತದೆ ಎಂದು ರಾಯಭಾರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಸೌದಿ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಈ ತಿಂಗಳು ಭಾರತಕ್ಕೆ ಭೇಟಿ ನೀಡಲಿದ್ದರು. ಆದರೆ, ಕೊನೆ ಕ್ಷಣದಲ್ಲಿ ಭೇಟಿ ರದ್ದಾಗಿತ್ತು.
Indian citizens will no longer require police clearance certificate (PCC) for obtaining Saudi visa, the Royal Embassy of Saudi Arabia has announced.“The PCC will no longer be a requirement for Indian citizens to obtain a visa for travelling to Saudi Arabia,” it said in a public announcement.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm