ಬ್ರೇಕಿಂಗ್ ನ್ಯೂಸ್
23-11-22 10:17 pm HK News Desk ದೇಶ - ವಿದೇಶ
ಲಕ್ನೋ, ನ.23 : 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟಿಗೆ ಹಾಜರಾಗದೆ ಉಳಿದುದಕ್ಕಾಗಿ ಸಂಸದರ/ಶಾಸಕರ ವಿಶೇಷ ನ್ಯಾಯಾಲಯವು ಷಹಜಹಾನ್ಪುರದ ಬಿಜೆಪಿ ಸಂಸದ ಅರುಣ್ ಕುಮಾರ್ ಸಾಗರ್ ತಲೆಮರೆಸಿಕೊಂಡಿದ್ದಾರೆ ಎಂದು ಘೋಷಿಸಿದೆ.
ಅಲ್ಲದೆ, ಸಾಗರ್ ಅವರ ನಿವಾಸದಲ್ಲಿ ಹಾಗೂ ಶಹಜಹಾನ್ಪುರದ ಸಾರ್ವಜನಿಕ ಸ್ಥಳಗಳಲ್ಲಿ ಆದೇಶದ ಪ್ರತಿಯನ್ನು ಅಂಟಿಸುವಂತೆ ನ್ಯಾಯಾಲಯ ಆದೇಶಿಸಿದೆ. ಶಹಜಹಾನ್ಪುರ ಸದರ್ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ಅವರು ಸಂಸತ್ ಚುನಾವಣೆಯ ಸಮಯದಲ್ಲಿ ಬರೇಲಿ-ಜಲಾಲಾಬಾದ್ ರಸ್ತೆಯಿಂದ ಸಾಗರ್ಗೆ ಸಂಬಂಧಿಸಿದ ಪ್ರಚಾರ ಸಾಮಗ್ರಿಯನ್ನು ವಶಪಡಿಸಿಕೊಂಡಿದ್ದರು. ಈ ಕುರಿತು ಜಿಲ್ಲೆಯ ಕಾಂಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹಲವು ಬಾರಿ ಸಮನ್ಸ್ ಜಾರಿ ಮಾಡಿದರೂ ಸಂಸದರು ನ್ಯಾಯಾಲಯಕ್ಕೆ ಹಾಜರಾಗಿಲ್ಲ, ನಂತರ ನ್ಯಾಯಾಲಯ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೀಲಿಮಾ ಸಕ್ಸೇನಾ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ. ನವೆಂಬರ್ 21 ರಂದು ವಾರಂಟ್ ಹೊರಡಿಸಿದ ನಂತರವೂ ಅವರು ಹಾಜರಾಗದ ಕಾರಣ ನ್ಯಾಯಾಧೀಶರಾದ ಅಸ್ಮಾ ಸುಲ್ತಾನ್ ಅವರ ನ್ಯಾಯಪೀಠವು ಸಂಸದರನ್ನು ತಲೆಮರೆಸಿಕೊಂಡ ವ್ಯಕ್ತಿ ಎಂದು ಘೋಷಿಸಿದೆ.
'ಇದು ರಾಜಕೀಯ ಪ್ರೇರಿತ ವಿಷಯವಾಗಿದೆ. ನನಗೆ ಅದರ ಬಗ್ಗೆ ಹೆಚ್ಚು ಗೊತ್ತಿಲ್ಲ. ನಾನು ನ್ಯಾಯಾಂಗದ ಬಗ್ಗೆ ಹೆಚ್ಚಿನ ಗೌರವವನ್ನು ಹೊಂದಿದ್ದೇನೆ ಮತ್ತು ಕಾನೂನಿನ ಪ್ರಕಾರ ಈ ವಿಷಯದಲ್ಲಿ ಕಾನೂನು ಪರಿಹಾರವನ್ನು ತೆಗೆದುಕೊಳ್ಳುತ್ತೇನೆ' ಎಂದು ಸಾಗರ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
Bharatiya Janata Party (BJP) Lok Sabha member from Shahjahanpur, Arun Kumar Sagar, has been declared absconding by a special MP/MLA court in the district for not appearing before it in a matter registered during the 2019 Lok Sabha polls in relation to a violation of the Model Code of Conduct and confiscation of election campaign material. The court has also ordered that a copy of the order be pasted at Mr. Sagar’s residence as well as at public places in Shahjahanpur.
18-12-25 04:31 pm
HK News Desk
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm