ಬ್ರೇಕಿಂಗ್ ನ್ಯೂಸ್
24-11-22 06:42 pm HK News Desk ದೇಶ - ವಿದೇಶ
ಹೈದರಾಬಾದ್, ನ.24 : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರಿಗೆ ಅಪರಾಧ ಪ್ರಕ್ರಿಯೆಗಳ ಸಂಹಿತೆ(ಸಿಆರ್ ಪಿಸಿ) ಸೆಕ್ಷನ್ 41ಎ ಅಡಿಯಲ್ಲಿ ಹೊಸತಾಗಿ ನೋಟಿಸ್ ನೀಡುವಂತೆ ತೆಲಂಗಾಣದ ವಿಶೇಷ ತನಿಖಾ ತಂಡಕ್ಕೆ ಹೈಕೋರ್ಟ್ ಗುರುವಾರ ಆದೇಶ ಮಾಡಿದೆ.
ಈ ಕುರಿತ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ವಿಜಯಸೇನ್ ರೆಡ್ಡಿ ನೇತೃತ್ವದ ಏಕಸದಸ್ಯ ಪೀಠ, ಅಡ್ವೊಕೇಟ್ ಜನರಲ್(ಎಜಿ) ಬಿ.ಎಸ್ ಪ್ರಸಾದ್ ಅವರಿಗೆ ಈ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿದೆ. ಪ್ರಸಾದ್ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್(ಎಎಜಿ) ಜೆ ರಾಮಚಂದರ್ ರಾವ್ ನ್ಯಾಯಾಲಯಕ್ಕೆ ಹಾಜರಾಗಿದ್ದು ಎಸ್ಐಟಿ ಮತ್ತು ದೆಹಲಿ ಪೊಲೀಸರ ಪ್ರಯತ್ನಗಳ ಹೊರತಾಗಿಯೂ ಸಂತೋಷ್ ವಿಚಾರಣೆಗೆ ಹಾಜರಾಗಲಿಲ್ಲ ಎಂದು ತಿಳಿಸಿದರು. ನವೆಂಬರ್ 20 ರಂದು ನವದೆಹಲಿಯ ಬಿಜೆಪಿ ಕಚೇರಿಗೆ ಸಮನ್ಸ್ ತಲುಪಿಸಲಾಗಿದೆ. ಆದರೂ ಆರೋಪಿ ಸಂತೋಷ್ ವಿಚಾರಣೆಗೆ ಹಾಜರಾಗಿಲ್ಲ. ವಿಚಾರಣೆಯಲ್ಲಿ ಪ್ರಮುಖ ಅಂಶವಾಗಿರುವ ಇಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ಅಳಿಸಿ ಹಾಕಲು ಸಂತೋಷ್ ಉದ್ದೇಶಪೂರ್ವಕವಾಗಿ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಲು ವಿಳಂಬ ಮಾಡುತ್ತಿದ್ದಾರೆ ಎಂದು ಅಟೋರ್ನಿ ಜನರಲ್ ವಾದಿಸಿದರು.
ಸಂತೋಷ್ ಅವರು ತಮ್ಮ ಮೊಬೈಲ್ ಸಾಧನದಿಂದ ಡೇಟಾವನ್ನು ಅಳಿಸಿದರೆ ಮತ್ತು ಮಹತ್ವದ ಸಾಕ್ಷ್ಯಾಧಾರಗಳನ್ನು ನಾಶಪಡಿಸಿದ ನಂತರ ಎಸ್ಐಟಿ ಮುಂದೆ ಹಾಜರಾಗುವುದು ನಿಷ್ಪ್ರಯೋಜಕವಾಗಲಿದೆ ಎಂದು ಎಎಜಿ ರಾವ್ ಕೋರ್ಟ್ ಗಮನಕ್ಕೆ ತಂದರು. ಈಗಾಗಲೇ ನ.21ರಂದು ವಿಚಾರಣೆಗೆ ಹಾಜರಾಗದೇ ಇರುವುದರಿಂದ ಎಸ್ಐಟಿ ತಂಡ ಸಂತೋಷ್ ಗೆ ಸಮನ್ಸ್ ಜಾರಿ ಮಾಡಿತ್ತು. ದೆಹಲಿ ಬಿಜೆಪಿ ಕಚೇರಿಗೆ ಸಮನ್ಸ್ ನೋಟಿಸ್ ನೀಡಲಾಗಿತ್ತು.
BJP general secretary (Organisation) B L Santhosh has been caught in the midst of a political battle between his party and the Telengana Rashtriya Samithy (TRS) led by Telengana chief minister K Chandrashekhar Rao.
01-12-23 10:57 pm
HK News Desk
BJP Mla Munirathna, Bomb Email to schools in...
01-12-23 10:28 pm
Chikmagaluru news lawyer, Police: ಹೆಲ್ಮೆಟ್ ಹಾ...
01-12-23 06:08 pm
Bangalore School Bomb Mail: ಬಾಂಬ್ ಮೇಲ್ ; ಟೈಪ್...
01-12-23 05:49 pm
Bengaluru, schools get bomb threat on email:...
01-12-23 03:29 pm
01-12-23 08:02 pm
HK News Desk
ದೇವರ ದರ್ಶನಕ್ಕೆ ಹೊರಟವರು ಮಸಣಕ್ಕೆ ; ಚಾಲಕ ನಿದ್ದೆಗ...
01-12-23 05:19 pm
EXIT POLL- ಪಂಚ ರಾಜ್ಯಗಳ ಮತದಾನೋತ್ತರ ಸಮೀಕ್ಷೆ ; ಮ...
30-11-23 09:40 pm
ಯುಪಿಐ ಪಾವತಿ ವ್ಯವಸ್ಥೆಗೆ ಕಡಿವಾಣ ಹಾಕಲು ಚಿಂತನೆ ;...
30-11-23 09:02 pm
ರಾಷ್ಟ್ರಗೀತೆಗೆ ಅವಮಾನ ; 12 ಬಿಜೆಪಿ ಶಾಸಕರ ವಿರುದ್ಧ...
30-11-23 07:29 pm
02-12-23 03:36 pm
Mangalore Correspondent
Mangalore, Dinesh Gundu Rao fishing harbour:...
02-12-23 03:32 pm
Dinesh Gundu Rao, Eshwarappa, Jagadish Shetta...
02-12-23 01:57 pm
Dinesh Gundu Rao, Mangalore: ಭ್ರೂಣ ಹತ್ಯೆ ಪ್ರಕ...
02-12-23 01:50 pm
Kantara Movie, Beatravel buddy, Bhoota Kola,...
02-12-23 10:48 am
02-12-23 08:19 pm
Bangalore Correspondent
Bangalore sex determination racket case: ಭ್ರೂ...
02-12-23 05:59 pm
ED Official Arrested, Bribery Case, Tamil Nad...
02-12-23 04:25 pm
Fake courier scam Bangalore: ಕೊರಿಯರ್ ಪಾರ್ಸೆಲ್...
01-12-23 10:41 pm
Fraud Case, Mangalore: ಅಪಾರ್ಟ್ಮೆಂಟ್ ನಲ್ಲಿ ಫ್ಲ...
01-12-23 04:39 pm