ಬ್ರೇಕಿಂಗ್ ನ್ಯೂಸ್
26-11-22 12:47 pm HK News Desk ದೇಶ - ವಿದೇಶ
ಶ್ರೀನಗರ, ನ.26: ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟದ ಬೆನ್ನಲ್ಲೇ ಜಮ್ಮು ಕಾಶ್ಮೀರದಲ್ಲಿ ಅದೇ ಮಾದರಿಯ ಕುಕ್ಕರ್ ಬಾಂಬ್ ಪತ್ತೆಯಾಗಿದೆ. ಕಣಿವೆ ರಾಜ್ಯ ಶೋಪಿಯಾನ್ ಜಿಲ್ಲೆಯ ಇಮಾಮ್ ಸಾಹೀಬ್ ಎಂಬಲ್ಲಿ ಕುಕ್ಕರ್ ನಲ್ಲಿ ಐಇಡಿ ಸ್ಫೋಟಕಗಳನ್ನು ಇಟ್ಟು ಸ್ಫೋಟಿಸಲು ಸಂಚು ರೂಪಿಸಿದ್ದು ಪತ್ತೆಯಾಗಿದೆ.
ಶೋಪಿಯಾನ್ ಪೊಲೀಸರು ಮತ್ತು ಸೇನಾಪಡೆಯ ರಾಷ್ಟ್ರೀಯ ರೈಫಲ್ಸ್ ವಿಭಾಗದ ಯೋಧರು ಜಂಟಿ ಕಾರ್ಯಾಚರಣೆಯಲ್ಲಿ ಕುಕ್ಕರ್ ಬಾಂಬ್ ಪತ್ತೆ ಮಾಡಿದ್ದಾರೆ. ಪೊಲೀಸರು ಖಚಿತ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿದ್ದರಿಂದ ದೊಡ್ಡ ದುರಂತ ತಪ್ಪಿದೆ. ನವೆಂಬರ್ ತಿಂಗಳ ಆರಂಭದಲ್ಲಿ ರಾಮ್ ಬನ್ ಜಿಲ್ಲೆಯಲ್ಲಿ ಐಇಡಿ ಮಾದರಿಯ ಸ್ಫೋಟಕ ಸಾರ್ವಜನಿಕ ಸಾರಿಗೆ ಬಸ್ಸಿನಲ್ಲಿ ಪತ್ತೆಯಾಗಿತ್ತು. ಕೂಡಲೇ ಅದನ್ನು ಬಾಂಬ್ ನಿಷ್ಕ್ರಿಯ ತಂಡ ಆಗಮಿಸಿ, ತೆರವು ಮಾಡಿತ್ತು. ಬಸ್ಸಿನಲ್ಲಿ ಅನಾಥ ಬ್ಯಾಗ್ ಒಂದು ಪತ್ತೆಯಾಗಿತ್ತು. ಆನಂತರ, ಸಿಆರ್ ಪಿಎಫ್ ಮತ್ತು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಬಾಂಬ್ ಅನ್ನುವುದು ದೃಢಪಟ್ಟಿತ್ತು.


ಇದೀಗ ಐಇಡಿ ಸ್ಫೋಟಕವನ್ನು ಕುಕ್ಕರ್ ಬಾಕ್ಸ್ ನಲ್ಲಿಟ್ಟು ಭಾರೀ ವಿಧ್ವಂಸಕ ಕೃತ್ಯಕ್ಕೆ ತಯಾರಿ ನಡೆಸಿದ್ದು ಪತ್ತೆಯಾಗಿದೆ. ಬಾಂಬ್ ಕನೆಕ್ಟ್ ಮಾಡಿ, ಕುಕ್ಕರ್ ಒಳಗೆ ಇಟ್ಟರೆ ಒಳಗಿನ ಒತ್ತಡ ಹೆಚ್ಚುತ್ತಾ ಹೋಗಿ ಸಹಜ ಸಾಮರ್ಥ್ಯದ ಸ್ಫೋಟಕ್ಕಿಂತ ಹತ್ತು ಪಟ್ಟು ಹೆಚ್ಚು ಹಾನಿ ಮಾಡುವಷ್ಟು ಸ್ಫೋಟಗೊಳ್ಳುತ್ತದೆ. ಅದಕ್ಕಾಗಿ ಉಗ್ರರು ದೊಡ್ಡ ಮಟ್ಟದ ಹಾನಿ ಮಾಡುವ ಉದ್ದೇಶದಿಂದ ಈ ರೀತಿ ಮಾಡುತ್ತಾರೆ.
In a joint operation by Shopian Police and Indian Army's 44 Rashtriya Rifles on Friday, an Improvised Explosive Device (IED) planted in a cooker was detected at Imamsahib in Shopian.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm