ಬ್ರೇಕಿಂಗ್ ನ್ಯೂಸ್
26-11-22 12:47 pm HK News Desk ದೇಶ - ವಿದೇಶ
ಶ್ರೀನಗರ, ನ.26: ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟದ ಬೆನ್ನಲ್ಲೇ ಜಮ್ಮು ಕಾಶ್ಮೀರದಲ್ಲಿ ಅದೇ ಮಾದರಿಯ ಕುಕ್ಕರ್ ಬಾಂಬ್ ಪತ್ತೆಯಾಗಿದೆ. ಕಣಿವೆ ರಾಜ್ಯ ಶೋಪಿಯಾನ್ ಜಿಲ್ಲೆಯ ಇಮಾಮ್ ಸಾಹೀಬ್ ಎಂಬಲ್ಲಿ ಕುಕ್ಕರ್ ನಲ್ಲಿ ಐಇಡಿ ಸ್ಫೋಟಕಗಳನ್ನು ಇಟ್ಟು ಸ್ಫೋಟಿಸಲು ಸಂಚು ರೂಪಿಸಿದ್ದು ಪತ್ತೆಯಾಗಿದೆ.
ಶೋಪಿಯಾನ್ ಪೊಲೀಸರು ಮತ್ತು ಸೇನಾಪಡೆಯ ರಾಷ್ಟ್ರೀಯ ರೈಫಲ್ಸ್ ವಿಭಾಗದ ಯೋಧರು ಜಂಟಿ ಕಾರ್ಯಾಚರಣೆಯಲ್ಲಿ ಕುಕ್ಕರ್ ಬಾಂಬ್ ಪತ್ತೆ ಮಾಡಿದ್ದಾರೆ. ಪೊಲೀಸರು ಖಚಿತ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿದ್ದರಿಂದ ದೊಡ್ಡ ದುರಂತ ತಪ್ಪಿದೆ. ನವೆಂಬರ್ ತಿಂಗಳ ಆರಂಭದಲ್ಲಿ ರಾಮ್ ಬನ್ ಜಿಲ್ಲೆಯಲ್ಲಿ ಐಇಡಿ ಮಾದರಿಯ ಸ್ಫೋಟಕ ಸಾರ್ವಜನಿಕ ಸಾರಿಗೆ ಬಸ್ಸಿನಲ್ಲಿ ಪತ್ತೆಯಾಗಿತ್ತು. ಕೂಡಲೇ ಅದನ್ನು ಬಾಂಬ್ ನಿಷ್ಕ್ರಿಯ ತಂಡ ಆಗಮಿಸಿ, ತೆರವು ಮಾಡಿತ್ತು. ಬಸ್ಸಿನಲ್ಲಿ ಅನಾಥ ಬ್ಯಾಗ್ ಒಂದು ಪತ್ತೆಯಾಗಿತ್ತು. ಆನಂತರ, ಸಿಆರ್ ಪಿಎಫ್ ಮತ್ತು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಬಾಂಬ್ ಅನ್ನುವುದು ದೃಢಪಟ್ಟಿತ್ತು.


ಇದೀಗ ಐಇಡಿ ಸ್ಫೋಟಕವನ್ನು ಕುಕ್ಕರ್ ಬಾಕ್ಸ್ ನಲ್ಲಿಟ್ಟು ಭಾರೀ ವಿಧ್ವಂಸಕ ಕೃತ್ಯಕ್ಕೆ ತಯಾರಿ ನಡೆಸಿದ್ದು ಪತ್ತೆಯಾಗಿದೆ. ಬಾಂಬ್ ಕನೆಕ್ಟ್ ಮಾಡಿ, ಕುಕ್ಕರ್ ಒಳಗೆ ಇಟ್ಟರೆ ಒಳಗಿನ ಒತ್ತಡ ಹೆಚ್ಚುತ್ತಾ ಹೋಗಿ ಸಹಜ ಸಾಮರ್ಥ್ಯದ ಸ್ಫೋಟಕ್ಕಿಂತ ಹತ್ತು ಪಟ್ಟು ಹೆಚ್ಚು ಹಾನಿ ಮಾಡುವಷ್ಟು ಸ್ಫೋಟಗೊಳ್ಳುತ್ತದೆ. ಅದಕ್ಕಾಗಿ ಉಗ್ರರು ದೊಡ್ಡ ಮಟ್ಟದ ಹಾನಿ ಮಾಡುವ ಉದ್ದೇಶದಿಂದ ಈ ರೀತಿ ಮಾಡುತ್ತಾರೆ.
In a joint operation by Shopian Police and Indian Army's 44 Rashtriya Rifles on Friday, an Improvised Explosive Device (IED) planted in a cooker was detected at Imamsahib in Shopian.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm