ಬ್ರೇಕಿಂಗ್ ನ್ಯೂಸ್
26-11-22 07:16 pm HK News Desk ದೇಶ - ವಿದೇಶ
ಛತ್ತೀಸಗಢ, ನ.26: ಛತ್ತೀಸ್ಗಢದಲ್ಲಿ ಶನಿವಾರ ಭದ್ರತಾ ಪಡೆಗಳು ಇಬ್ಬರು ಮಹಿಳೆಯರು ಸೇರಿ ನಾಲ್ವರು ಮಾವೋವಾದಿಗಳನ್ನು ಎನ್ಕೌಂಟರ್ ಮಾಡಿದ್ದಾರೆ.
ಭದ್ರತಾ ಪಡೆಗಳ ಜಂಟಿ ತಂಡಗಳು ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಮಿರ್ತೂರ್ ಪೊಲೀಸ್ ಠಾಣೆ ವ್ಯಾಪ್ತಿಯ ಪೊಮ್ರಾ ಗ್ರಾಮದ ಬಳಿ ಕಾಡಿನಲ್ಲಿ ಬೆಳಗ್ಗೆ 7.30 ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ.
ಮಾವೋವಾದಿಗಳ ವಿಭಾಗೀಯ ಸಮಿತಿ ಸದಸ್ಯರಾದ ಮೋಹನ್ ಕಡ್ತಿ ಮತ್ತು ಸುಮಿತ್ರಾ ಅವರ ಉಪಸ್ಥಿತಿಯ ಮಾಹಿತಿಯನ್ನು ಆಧರಿಸಿ ಜಿಲ್ಲಾ ಮೀಸಲು ಗಾರ್ಡ್ (ಡಿಆರ್ಜಿ), ವಿಶೇಷ ಕಾರ್ಯಪಡೆ (ಎಸ್ಟಿಎಫ್) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬಂದಿಗಳನ್ನು ಒಳಗೊಂಡು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಡಿಆರ್ಜಿಯ ಗಸ್ತು ತಂಡವು ಪೊಮ್ರಾ ಅರಣ್ಯದಲ್ಲಿದ್ದಾಗ, ಗುಂಡಿನ ಚಕಮಕಿ ನಡೆದಿದೆ.
“ಗುಂಡಿನ ಚಕಮಕಿ ನಿಂತ ಬಳಿಕ ಸ್ಥಳದಿಂದ 303 ರೈಫಲ್ ಮತ್ತು 315 ಬೋರ್ ರೈಫಲ್ ಸೇರಿದಂತೆ ಮೂರು ಶಸ್ತ್ರಾಸ್ತ್ರಗಳ ಜೊತೆಗೆ ನಾಲ್ವರು ಮಾವೋವಾದಿಗಳ ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಐಜಿ ತಿಳಿಸಿದ್ದಾರೆ. ಮಾವೋವಾದಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ.
Four Maoists were killed in an encounter with security forces in the forest area of Bijapur district in the early morning of Saturday, the police said. Officials said that security forces received input about the presence of 30-40 Maoists in Pomra forest area under Mirtur police station. “Four Naxals including two men and two women were killed in an encounter with Central Reserve Police Force (CRPF), District Reserve Guard (DRG) and Special Task Force (STF) jawans,” Bijapur SP Anjaneya Varshney told ANI.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm