ಬ್ರೇಕಿಂಗ್ ನ್ಯೂಸ್
26-11-22 07:16 pm HK News Desk ದೇಶ - ವಿದೇಶ
ಛತ್ತೀಸಗಢ, ನ.26: ಛತ್ತೀಸ್ಗಢದಲ್ಲಿ ಶನಿವಾರ ಭದ್ರತಾ ಪಡೆಗಳು ಇಬ್ಬರು ಮಹಿಳೆಯರು ಸೇರಿ ನಾಲ್ವರು ಮಾವೋವಾದಿಗಳನ್ನು ಎನ್ಕೌಂಟರ್ ಮಾಡಿದ್ದಾರೆ.
ಭದ್ರತಾ ಪಡೆಗಳ ಜಂಟಿ ತಂಡಗಳು ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಮಿರ್ತೂರ್ ಪೊಲೀಸ್ ಠಾಣೆ ವ್ಯಾಪ್ತಿಯ ಪೊಮ್ರಾ ಗ್ರಾಮದ ಬಳಿ ಕಾಡಿನಲ್ಲಿ ಬೆಳಗ್ಗೆ 7.30 ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ.
ಮಾವೋವಾದಿಗಳ ವಿಭಾಗೀಯ ಸಮಿತಿ ಸದಸ್ಯರಾದ ಮೋಹನ್ ಕಡ್ತಿ ಮತ್ತು ಸುಮಿತ್ರಾ ಅವರ ಉಪಸ್ಥಿತಿಯ ಮಾಹಿತಿಯನ್ನು ಆಧರಿಸಿ ಜಿಲ್ಲಾ ಮೀಸಲು ಗಾರ್ಡ್ (ಡಿಆರ್ಜಿ), ವಿಶೇಷ ಕಾರ್ಯಪಡೆ (ಎಸ್ಟಿಎಫ್) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬಂದಿಗಳನ್ನು ಒಳಗೊಂಡು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಡಿಆರ್ಜಿಯ ಗಸ್ತು ತಂಡವು ಪೊಮ್ರಾ ಅರಣ್ಯದಲ್ಲಿದ್ದಾಗ, ಗುಂಡಿನ ಚಕಮಕಿ ನಡೆದಿದೆ.
“ಗುಂಡಿನ ಚಕಮಕಿ ನಿಂತ ಬಳಿಕ ಸ್ಥಳದಿಂದ 303 ರೈಫಲ್ ಮತ್ತು 315 ಬೋರ್ ರೈಫಲ್ ಸೇರಿದಂತೆ ಮೂರು ಶಸ್ತ್ರಾಸ್ತ್ರಗಳ ಜೊತೆಗೆ ನಾಲ್ವರು ಮಾವೋವಾದಿಗಳ ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಐಜಿ ತಿಳಿಸಿದ್ದಾರೆ. ಮಾವೋವಾದಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ.
Four Maoists were killed in an encounter with security forces in the forest area of Bijapur district in the early morning of Saturday, the police said. Officials said that security forces received input about the presence of 30-40 Maoists in Pomra forest area under Mirtur police station. “Four Naxals including two men and two women were killed in an encounter with Central Reserve Police Force (CRPF), District Reserve Guard (DRG) and Special Task Force (STF) jawans,” Bijapur SP Anjaneya Varshney told ANI.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm