ಬ್ರೇಕಿಂಗ್ ನ್ಯೂಸ್
28-11-22 12:12 pm HK News Desk ದೇಶ - ವಿದೇಶ
ಶ್ರೀನಗರ, ನ.28 : 24 ಗಂಟೆಯೊಳಗೆ ಸರ್ಕಾರಿ ನಿವಾಸ ಖಾಲಿ ಮಾಡಿ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪಿಡಿಪಿ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರಿಗೆ ಜಮ್ಮು ಕಾಶ್ಮೀರ ಸರ್ಕಾರ ನೋಟಿಸ್ ನೀಡಿದೆ.
ಮೆಹಬೂಬಾ ಮುಫ್ತಿ, ದಕ್ಷಿಣ ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ಸರ್ಕಾರಿ ಬಂಗಲೆಯಲ್ಲಿ ವಾಸವಿದ್ದಾರೆ. ಇದನ್ನು ಖಾಲಿ ಮಾಡಬೇಕು ಎಂದು ಅವರಿಗೆ ಒಂದು ತಿಂಗಳ ಹಿಂದೆ ನೋಟಿಸ್ ನೀಡಲಾಗಿತ್ತು. ಆದರೆ ಅವರು ಬಂಗಲೆ ಖಾಲಿ ಮಾಡದ ಕಾರಣ, ಇದೀಗ ಮತ್ತೆ ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿದ್ದು, 24 ಗಂಟೆಗಳ ಗಡುವು ನೀಡಲಾಗಿದೆ.
'24 ಗಂಟೆಯೊಳಗೆ ಬಂಗಲೆ ಖಾಲಿ ಮಾಡಲು ನಿಮಗೆ ನಿರ್ದೇಶಿಸಲಾಗಿದೆ. ಇದು ತಪ್ಪಿದ್ದಲ್ಲಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು' ಎಂದು ನೋಟಿಸ್ನಲ್ಲಿ ಹೇಳಲಾಗಿದೆ. ಬಂಗಲೆ ಖಾಲಿ ಮಾಡಲು ನನಗೆ ನೋಟಿಸ್ ನೀಡಲಾಗಿದೆ ಎಂದು ಮೆಹಬೂಬಾ ನವೆಂಬರ್ 20 ರಂದು ಹೇಳಿದ್ದರು.
ದೇಶದ ಎಲ್ಲಾ ರಾಜ್ಯಗಳಲ್ಲಿ, ಅಧಿಕಾರದಲ್ಲಿರುವ ಮುಖ್ಯಮಂತ್ರಿಗಳು ಅಥವಾ ಮಂತ್ರಿಗಳಿಗೆ ಸರ್ಕಾರಿ ಬಂಗಲೆಗಳನ್ನು ನೀಡಲಾಗುತ್ತದೆ. ಅಧಿಕಾರಾವಧಿ ಮುಗಿದ ಬಳಿಕ ಅದನ್ನು ತೆರವುಗೊಳಿಸಬೇಕು. ಆದರೆ ಜಮ್ಮು ಕಾಶ್ಮೀರದಲ್ಲಿ ಮಾಜಿ ಮುಖ್ಯಮಂತ್ರಿಗಳಿಗೆ ಜೀವನ ಪರ್ಯಂತ ಸರ್ಕಾರಿ ಬಂಗಲೆ ನೀಡುವ ಕಾನೂನು ಇತ್ತು.
2019ರಲ್ಲಿ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ಬಳಿಕ ಈ ನಿಯಮ ರದ್ದುಗೊಂಡಿತ್ತು. ಹೀಗಾಗಿ 2020ರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಓಮರ್ ಅಬ್ದುಲ್ಲ ಹಾಗೂ ಗುಲಾಂ ನಬಿ ಅಜಾದ್ ಈ ಮೊದಲೇ ಸರ್ಕಾರಿ ಬಂಗಲೆ ತೊರೆದಿದ್ದರು.
Former Jammu and Kashmir Chief Minister and Peoples Democratic Party chief Mehbooba Mufti has been served a notice to vacate the government quarter she is occupying in south Kashmir’s Anantnag District by the Jammu and Kashmir administration, officials said. The notice was served to the former CM on Saturday to vacate quarter number 7 at Housing Colony Khanabal within 24 hours.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm