ಬ್ರೇಕಿಂಗ್ ನ್ಯೂಸ್
28-11-22 12:19 pm HK News Desk ದೇಶ - ವಿದೇಶ
ನವದೆಹಲಿ, ನ.28 : ಪ್ರಧಾನಿ ನರೇಂದ್ರ ಮೋದಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಗುಜರಾತ್ ಭಯೋತ್ಪಾದಕ ನಿಗ್ರಹ ದಳ(ಎಟಿಎಸ್) 28 ವರ್ಷದ ಮಾಜಿ ಐಐಟಿ ವಿದ್ಯಾರ್ಥಿಯನ್ನು ಬಂಧಿಸಿದೆ.
ವರದಿ ಪ್ರಕಾರ, ಯುವಕನನ್ನು ಅಮಾನ್ ಸಕ್ಸೇನಾ ಎಂದು ಗುರುತಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಕ್ಸೇನಾ ಬೆದರಿಕೆಯೊಡ್ಡಿ ಇ-ಮೇಲ್ ಮಾಡಿದ್ದ. ಪ್ರಕರಣದಲ್ಲಿ ಉತ್ತರ ಪ್ರದೇಶದ ಬುದೌನ್ ಜಿಲ್ಲೆಯಲ್ಲಿದ್ದ ತಂದೆಯ ಮನೆಯಲ್ಲಿದ್ದ ಸಕ್ಸೇನಾನನ್ನು ಗುಜರಾತ್ ಎಟಿಎಸ್ ಅಧಿಕಾರಿಗಳು ಬಂಧಿಸಿದ್ದರು.
ಗುಜರಾತಿನ ಭಯೋತ್ಪಾದಕ ನಿಗ್ರಹ ದಳ ಮತ್ತು ಉತ್ತರಪ್ರದೇಶ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಸಕ್ಸೇನಾನನ್ನು ಬಂಧಿಸಿದೆ. ಪ್ರಧಾನಿ ಮೋದಿ ಅವರಿಗೆ ಇ-ಮೇಲ್ ಮೂಲಕ ಬೆದರಿಕೆಯೊಡ್ಡಿದ್ದ ಪ್ರಕರಣದಲ್ಲಿ ಸಕ್ಸೇನಾ ಹಾಗೂ ಗುಜರಾತ್ ಮೂಲದ ಮಹಿಳೆ ಮತ್ತು ಆಕೆಯ ದೆಹಲಿ ಮೂಲದ ಗೆಳೆಯನ ವಿರುದ್ಧ ದೂರು ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
A team of Gujarat Anti-Terrorist Squad (ATS) has arrested a 28-year-old former IIT-Bombay student for allegedly threatening Prime Minister Narendra Modi. According to initial reports, the man has been identified as Aman Saxena. Aman Saxena was nabbed from his father's house in UP's Budaun district on Saturday night by the Gujarat ATS officials for ''allegedly sending the threat email to PM Modi.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 03:57 pm
Mangalore Correspondent
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm