ಬ್ರೇಕಿಂಗ್ ನ್ಯೂಸ್
28-11-22 12:19 pm HK News Desk ದೇಶ - ವಿದೇಶ
ನವದೆಹಲಿ, ನ.28 : ಪ್ರಧಾನಿ ನರೇಂದ್ರ ಮೋದಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಗುಜರಾತ್ ಭಯೋತ್ಪಾದಕ ನಿಗ್ರಹ ದಳ(ಎಟಿಎಸ್) 28 ವರ್ಷದ ಮಾಜಿ ಐಐಟಿ ವಿದ್ಯಾರ್ಥಿಯನ್ನು ಬಂಧಿಸಿದೆ.
ವರದಿ ಪ್ರಕಾರ, ಯುವಕನನ್ನು ಅಮಾನ್ ಸಕ್ಸೇನಾ ಎಂದು ಗುರುತಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಕ್ಸೇನಾ ಬೆದರಿಕೆಯೊಡ್ಡಿ ಇ-ಮೇಲ್ ಮಾಡಿದ್ದ. ಪ್ರಕರಣದಲ್ಲಿ ಉತ್ತರ ಪ್ರದೇಶದ ಬುದೌನ್ ಜಿಲ್ಲೆಯಲ್ಲಿದ್ದ ತಂದೆಯ ಮನೆಯಲ್ಲಿದ್ದ ಸಕ್ಸೇನಾನನ್ನು ಗುಜರಾತ್ ಎಟಿಎಸ್ ಅಧಿಕಾರಿಗಳು ಬಂಧಿಸಿದ್ದರು.
ಗುಜರಾತಿನ ಭಯೋತ್ಪಾದಕ ನಿಗ್ರಹ ದಳ ಮತ್ತು ಉತ್ತರಪ್ರದೇಶ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಸಕ್ಸೇನಾನನ್ನು ಬಂಧಿಸಿದೆ. ಪ್ರಧಾನಿ ಮೋದಿ ಅವರಿಗೆ ಇ-ಮೇಲ್ ಮೂಲಕ ಬೆದರಿಕೆಯೊಡ್ಡಿದ್ದ ಪ್ರಕರಣದಲ್ಲಿ ಸಕ್ಸೇನಾ ಹಾಗೂ ಗುಜರಾತ್ ಮೂಲದ ಮಹಿಳೆ ಮತ್ತು ಆಕೆಯ ದೆಹಲಿ ಮೂಲದ ಗೆಳೆಯನ ವಿರುದ್ಧ ದೂರು ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
A team of Gujarat Anti-Terrorist Squad (ATS) has arrested a 28-year-old former IIT-Bombay student for allegedly threatening Prime Minister Narendra Modi. According to initial reports, the man has been identified as Aman Saxena. Aman Saxena was nabbed from his father's house in UP's Budaun district on Saturday night by the Gujarat ATS officials for ''allegedly sending the threat email to PM Modi.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm