ಬ್ರೇಕಿಂಗ್ ನ್ಯೂಸ್
28-11-22 12:19 pm HK News Desk ದೇಶ - ವಿದೇಶ
ನವದೆಹಲಿ, ನ.28 : ಪ್ರಧಾನಿ ನರೇಂದ್ರ ಮೋದಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಗುಜರಾತ್ ಭಯೋತ್ಪಾದಕ ನಿಗ್ರಹ ದಳ(ಎಟಿಎಸ್) 28 ವರ್ಷದ ಮಾಜಿ ಐಐಟಿ ವಿದ್ಯಾರ್ಥಿಯನ್ನು ಬಂಧಿಸಿದೆ.
ವರದಿ ಪ್ರಕಾರ, ಯುವಕನನ್ನು ಅಮಾನ್ ಸಕ್ಸೇನಾ ಎಂದು ಗುರುತಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಕ್ಸೇನಾ ಬೆದರಿಕೆಯೊಡ್ಡಿ ಇ-ಮೇಲ್ ಮಾಡಿದ್ದ. ಪ್ರಕರಣದಲ್ಲಿ ಉತ್ತರ ಪ್ರದೇಶದ ಬುದೌನ್ ಜಿಲ್ಲೆಯಲ್ಲಿದ್ದ ತಂದೆಯ ಮನೆಯಲ್ಲಿದ್ದ ಸಕ್ಸೇನಾನನ್ನು ಗುಜರಾತ್ ಎಟಿಎಸ್ ಅಧಿಕಾರಿಗಳು ಬಂಧಿಸಿದ್ದರು.
ಗುಜರಾತಿನ ಭಯೋತ್ಪಾದಕ ನಿಗ್ರಹ ದಳ ಮತ್ತು ಉತ್ತರಪ್ರದೇಶ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಸಕ್ಸೇನಾನನ್ನು ಬಂಧಿಸಿದೆ. ಪ್ರಧಾನಿ ಮೋದಿ ಅವರಿಗೆ ಇ-ಮೇಲ್ ಮೂಲಕ ಬೆದರಿಕೆಯೊಡ್ಡಿದ್ದ ಪ್ರಕರಣದಲ್ಲಿ ಸಕ್ಸೇನಾ ಹಾಗೂ ಗುಜರಾತ್ ಮೂಲದ ಮಹಿಳೆ ಮತ್ತು ಆಕೆಯ ದೆಹಲಿ ಮೂಲದ ಗೆಳೆಯನ ವಿರುದ್ಧ ದೂರು ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
A team of Gujarat Anti-Terrorist Squad (ATS) has arrested a 28-year-old former IIT-Bombay student for allegedly threatening Prime Minister Narendra Modi. According to initial reports, the man has been identified as Aman Saxena. Aman Saxena was nabbed from his father's house in UP's Budaun district on Saturday night by the Gujarat ATS officials for ''allegedly sending the threat email to PM Modi.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm