ಬ್ರೇಕಿಂಗ್ ನ್ಯೂಸ್
28-11-22 12:19 pm HK News Desk ದೇಶ - ವಿದೇಶ
ನವದೆಹಲಿ, ನ.28 : ಪ್ರಧಾನಿ ನರೇಂದ್ರ ಮೋದಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಗುಜರಾತ್ ಭಯೋತ್ಪಾದಕ ನಿಗ್ರಹ ದಳ(ಎಟಿಎಸ್) 28 ವರ್ಷದ ಮಾಜಿ ಐಐಟಿ ವಿದ್ಯಾರ್ಥಿಯನ್ನು ಬಂಧಿಸಿದೆ.
ವರದಿ ಪ್ರಕಾರ, ಯುವಕನನ್ನು ಅಮಾನ್ ಸಕ್ಸೇನಾ ಎಂದು ಗುರುತಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಕ್ಸೇನಾ ಬೆದರಿಕೆಯೊಡ್ಡಿ ಇ-ಮೇಲ್ ಮಾಡಿದ್ದ. ಪ್ರಕರಣದಲ್ಲಿ ಉತ್ತರ ಪ್ರದೇಶದ ಬುದೌನ್ ಜಿಲ್ಲೆಯಲ್ಲಿದ್ದ ತಂದೆಯ ಮನೆಯಲ್ಲಿದ್ದ ಸಕ್ಸೇನಾನನ್ನು ಗುಜರಾತ್ ಎಟಿಎಸ್ ಅಧಿಕಾರಿಗಳು ಬಂಧಿಸಿದ್ದರು.
ಗುಜರಾತಿನ ಭಯೋತ್ಪಾದಕ ನಿಗ್ರಹ ದಳ ಮತ್ತು ಉತ್ತರಪ್ರದೇಶ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಸಕ್ಸೇನಾನನ್ನು ಬಂಧಿಸಿದೆ. ಪ್ರಧಾನಿ ಮೋದಿ ಅವರಿಗೆ ಇ-ಮೇಲ್ ಮೂಲಕ ಬೆದರಿಕೆಯೊಡ್ಡಿದ್ದ ಪ್ರಕರಣದಲ್ಲಿ ಸಕ್ಸೇನಾ ಹಾಗೂ ಗುಜರಾತ್ ಮೂಲದ ಮಹಿಳೆ ಮತ್ತು ಆಕೆಯ ದೆಹಲಿ ಮೂಲದ ಗೆಳೆಯನ ವಿರುದ್ಧ ದೂರು ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
A team of Gujarat Anti-Terrorist Squad (ATS) has arrested a 28-year-old former IIT-Bombay student for allegedly threatening Prime Minister Narendra Modi. According to initial reports, the man has been identified as Aman Saxena. Aman Saxena was nabbed from his father's house in UP's Budaun district on Saturday night by the Gujarat ATS officials for ''allegedly sending the threat email to PM Modi.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm