ಬ್ರೇಕಿಂಗ್ ನ್ಯೂಸ್
14-10-20 02:21 pm Headline Karnataka News Network ದೇಶ - ವಿದೇಶ
ಆಂಧ್ರಪ್ರದೇಶ, ಅಕ್ಟೋಬರ್ 14: ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯ ತತ್ತರಿಸಿ ಹೋಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಎರಡು ರಾಜ್ಯಗಳಲ್ಲಿನ ತಗ್ಗು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಹಲವಾರು ವಸ್ತುಗಳನ್ನು ಕೊಚ್ಚಿಕೊಂಡು ಹೋಗಿರುವುದಾಗಿ ವರದಿ ತಿಳಿಸಿದೆ.
ತೆಲಂಗಾಣದಲ್ಲಿ ಮಳೆಗೆ ಸಂಬಂಧಿಸಿದಂತೆ ಸಂಭವಿಸಿದ ಘಟನೆಯಲ್ಲಿ ಈವರೆಗೆ 18 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿರುವುದಾಗಿ ವರದಿ ವಿವರಿಸಿದೆ. ಆಂಧ್ರಪ್ರದೇಶದಲ್ಲಿ ನಾಲ್ವರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.




ಕಳೆದ 12ಗಂಟೆಗಳ ಕಾಲದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ನಿರ್ದೇಶನದ ಪ್ರಕಾರ, ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಬುಧವಾರ (ಅಕ್ಟೋಬರ್ 14, 2020) ಪ್ರವಾಹ, ಮಳೆ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಗುರುವಾರದವರೆಗೆ ಸಾರ್ವತ್ರಿಕ ರಜೆ ಘೋಷಿಸಿದ್ದಾರೆ. ಎಲ್ಲಾ ಖಾಸಗಿ ಮತ್ತು ಸರ್ಕಾರಿ ಕಚೇರಿಗಳಿಗೆ ಇಂದು ಮತ್ತು ನಾಳೆ ರಜೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Heavy rains in Andhra the state government has declared a holiday for today and tomorrow. Telangana minister KT Rama Rao appealed to people to not venture out as more rains are expected.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am