ಬ್ರೇಕಿಂಗ್ ನ್ಯೂಸ್
14-10-20 02:21 pm Headline Karnataka News Network ದೇಶ - ವಿದೇಶ
ಆಂಧ್ರಪ್ರದೇಶ, ಅಕ್ಟೋಬರ್ 14: ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯ ತತ್ತರಿಸಿ ಹೋಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಎರಡು ರಾಜ್ಯಗಳಲ್ಲಿನ ತಗ್ಗು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಹಲವಾರು ವಸ್ತುಗಳನ್ನು ಕೊಚ್ಚಿಕೊಂಡು ಹೋಗಿರುವುದಾಗಿ ವರದಿ ತಿಳಿಸಿದೆ.
ತೆಲಂಗಾಣದಲ್ಲಿ ಮಳೆಗೆ ಸಂಬಂಧಿಸಿದಂತೆ ಸಂಭವಿಸಿದ ಘಟನೆಯಲ್ಲಿ ಈವರೆಗೆ 18 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿರುವುದಾಗಿ ವರದಿ ವಿವರಿಸಿದೆ. ಆಂಧ್ರಪ್ರದೇಶದಲ್ಲಿ ನಾಲ್ವರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.




ಕಳೆದ 12ಗಂಟೆಗಳ ಕಾಲದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ನಿರ್ದೇಶನದ ಪ್ರಕಾರ, ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಬುಧವಾರ (ಅಕ್ಟೋಬರ್ 14, 2020) ಪ್ರವಾಹ, ಮಳೆ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಗುರುವಾರದವರೆಗೆ ಸಾರ್ವತ್ರಿಕ ರಜೆ ಘೋಷಿಸಿದ್ದಾರೆ. ಎಲ್ಲಾ ಖಾಸಗಿ ಮತ್ತು ಸರ್ಕಾರಿ ಕಚೇರಿಗಳಿಗೆ ಇಂದು ಮತ್ತು ನಾಳೆ ರಜೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Heavy rains in Andhra the state government has declared a holiday for today and tomorrow. Telangana minister KT Rama Rao appealed to people to not venture out as more rains are expected.
09-12-25 08:56 pm
Bangalore Correspondent
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm