ಬ್ರೇಕಿಂಗ್ ನ್ಯೂಸ್
14-10-20 02:21 pm Headline Karnataka News Network ದೇಶ - ವಿದೇಶ
ಆಂಧ್ರಪ್ರದೇಶ, ಅಕ್ಟೋಬರ್ 14: ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯ ತತ್ತರಿಸಿ ಹೋಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಎರಡು ರಾಜ್ಯಗಳಲ್ಲಿನ ತಗ್ಗು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಹಲವಾರು ವಸ್ತುಗಳನ್ನು ಕೊಚ್ಚಿಕೊಂಡು ಹೋಗಿರುವುದಾಗಿ ವರದಿ ತಿಳಿಸಿದೆ.
ತೆಲಂಗಾಣದಲ್ಲಿ ಮಳೆಗೆ ಸಂಬಂಧಿಸಿದಂತೆ ಸಂಭವಿಸಿದ ಘಟನೆಯಲ್ಲಿ ಈವರೆಗೆ 18 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿರುವುದಾಗಿ ವರದಿ ವಿವರಿಸಿದೆ. ಆಂಧ್ರಪ್ರದೇಶದಲ್ಲಿ ನಾಲ್ವರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ 12ಗಂಟೆಗಳ ಕಾಲದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ನಿರ್ದೇಶನದ ಪ್ರಕಾರ, ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಬುಧವಾರ (ಅಕ್ಟೋಬರ್ 14, 2020) ಪ್ರವಾಹ, ಮಳೆ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಗುರುವಾರದವರೆಗೆ ಸಾರ್ವತ್ರಿಕ ರಜೆ ಘೋಷಿಸಿದ್ದಾರೆ. ಎಲ್ಲಾ ಖಾಸಗಿ ಮತ್ತು ಸರ್ಕಾರಿ ಕಚೇರಿಗಳಿಗೆ ಇಂದು ಮತ್ತು ನಾಳೆ ರಜೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Heavy rains in Andhra the state government has declared a holiday for today and tomorrow. Telangana minister KT Rama Rao appealed to people to not venture out as more rains are expected.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm