ಬ್ರೇಕಿಂಗ್ ನ್ಯೂಸ್
14-10-20 02:53 pm Headline Karnataka News Network ದೇಶ - ವಿದೇಶ
ಲಕ್ನೋ, ಅಕ್ಟೋಬರ್ 14: ದಲಿತ ಯುವತಿಯ ಗ್ಯಾಂಗ್ರೇಪ್ ಪ್ರಕರಣ ದೇಶಾದ್ಯಂತ ಸಂಚಲನ ಎಬ್ಬಿಸಿರುವಾಗಲೇ ಹತ್ರಾಸ್ ಜಿಲ್ಲೆಯಲ್ಲಿ ಮತ್ತೊಂದು ಮಗುವಿನ ಮೇಲೆ ಅತ್ಯಾಚಾರ ನಡೆದಿದೆ. ಈಗ ನಾಲ್ಕು ವರ್ಷದ ಪುಟ್ಟ ಕಂದಮ್ಮನ ಮೇಲೆ ಅತ್ಯಾಚಾರ ನಡೆದಿರುವ ಮಾಹಿತಿ ಹೊರಬಿದ್ದಿದ್ದು ಹತ್ರಾಸ್ ಮತ್ತೆ ಸುದ್ದಿಗೆ ಗ್ರಾಸವಾಗಿದೆ. ಪೊಲೀಸರು ಮತ್ತು ಸರ್ಕಾರದ ವಿರುದ್ಧ ಆಕ್ರೋಶದ ಅಲೆ ಎದ್ದಿದೆ.
ಹತ್ರಾಸ್ ಜಿಲ್ಲೆಯ ಸಸ್ನಿ ಎಂಬ ಗ್ರಾಮದಲ್ಲಿ ಸಂಬಂಧಿಕನೇ ನಾಲ್ಕು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆಪ್ಟೆಂಬರ್ 14ರಂದು ನಡೆದ 19 ವರ್ಷದ ಯುವತಿ ಅತ್ಯಾಚಾರ ಪ್ರಕರಣದಲ್ಲಿ ನಾಲ್ವರು ಸೇರಿ ಆಕೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಹಲ್ಲೆ ಮಾಡಿದ್ದರು. ಗಂಭೀರ ಗಾಯಗೊಂಡಿದ್ದ ಯುವತಿಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ವಾರಗಳ ನಂತರ ಸೆ.29ರಂದು ಯುವತಿ ಮೃತಪಟ್ಟಿದ್ದಳು.
ಉತ್ತರ ಪ್ರದೇಶ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿತ್ತು. ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು ಅಂತ್ಯಕ್ರಿಯೆ ನಡೆದ ಸ್ಥಳಕ್ಕೆ ಸಿಬಿಐ ತಂಡ ಭೇಟಿ ನೀಡಿದೆ.
A four-year-old was allegedly raped by her relative in Sasni, in Uttar Pradesh’s Hathras. The police said that the accused has been arrested and case has been registered.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm