ಬ್ರೇಕಿಂಗ್ ನ್ಯೂಸ್
04-08-20 10:22 am Headline Karnataka News Network ದೇಶ - ವಿದೇಶ
ವಾಷಿಂಗ್ಟನ್: ಆರ್ಥಿಕ ಹಿಂಜರಿತದ ಕಾರಣಕ್ಕೆ ಈ ಹಿಂದೆ ಹೆಚ್1ಬಿ ವೀಸಾ ರದ್ದು ಮಾಡಿ ಆದೇಶಿಸಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಹೆಚ್1ಬಿ ಫೆಡರಲ್ ಏಜೆನ್ಸಿ ವೀಸಾವನ್ನೂ ರದ್ದು ಮಾಡುವ ಆದೇಶಕ್ಕೆ ಸಹಿಹಾಕಿದ್ದಾರೆ. ಈ ಮೂಲಕ ಪ್ರತ್ಯಕ್ಷವಾಗಿಯೇ ಲಕ್ಷಾಂತರ ಭಾರತೀಯ ಉದ್ಯೋಗಿಗಳ ಕೆಲಸಕ್ಕೆ ಕಂಟಕವಾಗಿದ್ದಾರೆ.
ಕೊರೋನಾ ಮತ್ತು ಆ ಕಾರಣದಿಂದ ಉಂಟಾದ ಲಾಕ್ಡೌನ್ಗೆ ಇಡೀ ವಿಶ್ವದ ಆರ್ಥಿಕತೆ ತತ್ತರಿಸಿ ಹೋಗಿದೆ. ಪರಿಣಾಮ ವಿಶ್ವದ ದೊಡ್ಡಣ್ಣ ಎಂದು ಕರೆಯಲಾಗುವ ಅಮೆರಿಕದಲ್ಲೂ ನಿರುದ್ಯೋಗದ ಸಮಸ್ಯೆ ತಲೆದೋರಿದೆ ಎಂದರೆ ಆರ್ಥಿಕತೆಯ ಮೇಲೆ ಕೊರೋನಾ ಉಂಟು ಮಾಡಿರುವ ಆಘಾತವನ್ನು ಊಹಿಸಬಹುದು. ಹೀಗಾಗಿ ಅಮೆರಿಕದ ಉದ್ಯೋಗವನ್ನು ಅಮೆರಿಕದ ಯುವಕರಿಗೆ ನೀಡುವ ಸಲುವಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಚ್1ಬಿ ಫೆಡರಲ್ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಸಹಿಹಾಕಿದ್ದಾರೆ.
ಟ್ರಂಪ್ ಆಡಳಿತ ಕಳೆದ ಜೂನ್ 23 ರಂದೇ ಎಚ್ -1 ಬಿ ವೀಸಾಗಳನ್ನು ರದ್ದು ಮಾಡಿ ಆದೇಶಿಸಿದ್ದರು. ಈ ಮೂಲಕ ಲಕ್ಷಾಂತರ ಭಾರತೀಯ ಟೆಕ್ಕಿಗಳು ಕೆಲಸ ಕಳೆದುಕೊಳ್ಳುವ ಬೀತಿಯನ್ನು ಈಗಲೂ ಎದುರಿಸುತ್ತಿದ್ದಾರೆ. ಕೊರೋನಾ ಕಾರಣಕ್ಕೆ ಭಾರತಕ್ಕೆ ವಾಪಾಸ್ ಆಗಿದ್ದವರು ಹೆಚ್1ಬಿ ವೀಸಾ ರದ್ದಾದ ಕಾರಣ ಅನಿವಾರ್ಯವಾಗಿ ಭಾರತದಲ್ಲೇ ಉಳಿಯುವಂತಾಗಿದೆ. ಇಂತಹ ಸಂದರ್ಭದಲ್ಲಿ ಡೊನಾಲ್ಡ್ ಟ್ರಂಪ್ ಫೆಡರಲ್ ಏಜೆನ್ಸಿಗಳ ವೀಸಾವನ್ನು ರದ್ದು ಮಾಡಿರುವುದು, ಇದೀಗ ಮತ್ತಷ್ಟು ಭಾರತೀಯ ಉದ್ಯೋಗಿಗಳು ಅತಂತ್ರಕ್ಕೆ ಸಿಲುಕುವಂತೆ ಮಾಡಿದೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
09-09-26 12:16 pm
HK News Staffer
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm