ಬ್ರೇಕಿಂಗ್ ನ್ಯೂಸ್
02-12-22 12:54 pm HK News Desk ದೇಶ - ವಿದೇಶ
ನವದೆಹಲಿ, ಡಿ.2 : ವಿಮಾನ ಪ್ರಯಾಣಿಕರ ಸುರಕ್ಷತೆ ಮತ್ತು ಅಪರಾಧ ಪತ್ತೆಗಾಗಿ ಡಿಜಿ ಯಾತ್ರಾ ವ್ಯವಸ್ಥೆಯನ್ನು ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಪರಿಚಯಿಸಲಾಗುತ್ತಿದೆ. ಪ್ರಯಾಣಿಕರ ಸಂಪರ್ಕ ರಹಿತ ಮತ್ತು ತಡೆರಹಿತ ಪ್ರಯಾಣಕ್ಕಾಗಿ ಫೇಶಿಯಲ್ ರೆಕಗ್ನಿಷನ್ ಟೆಕ್ನಾಲಜಿ (ಎಫ್ಆರ್ಟಿ) ಆಧಾರದ ಮೇಲೆ ಇದನ್ನು ವಿನ್ಯಾಸ ಮಾಡಲಾಗಿದೆ.
ಮುಖದ ವೈಶಿಷ್ಟ್ಯಗಳನ್ನೇ ಬಳಸಿಕೊಂಡು ವಿಮಾನ ನಿಲ್ದಾಣಗಳಲ್ಲಿರುವ ವಿವಿಧ ಚೆಕ್ಪೋಸ್ಟ್ಗಳಲ್ಲಿ ಪ್ರಯಾಣಿಕರು ಸಲೀಸಾಗಿ ತೆರಳಬಹುದು. ಇದನ್ನು ಬೋರ್ಡಿಂಗ್ ಪಾಸ್ನೊಂದಿಗೆ ಲಿಂಕ್ ಮಾಡುವ ಮೂಲಕ ಮುಖವನ್ನು ಸ್ಕ್ಯಾನ್ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ, ಬೆಂಗಳೂರು ಮತ್ತು ವಾರಣಾಸಿ ವಿಮಾನ ನಿಲ್ದಾಣಗಳಲ್ಲಿ ಈಗಾಗಲೇ ಈ ವ್ಯವಸ್ಥೆ ಆರಂಭವಾಗಿದ್ದು, ಮೊದಲ ಹಂತದಲ್ಲಿ ದೇಶದ ಏಳು ವಿಮಾನ ನಿಲ್ದಾಣಗಳಲ್ಲಿ ಪರಿಚಯಿಸುವ ಉದ್ದೇಶ ಹೊಂದಲಾಗಿದೆ. ಹೀಗಾಗಿ ಹೈದರಾಬಾದ್, ಕೋಲ್ಕತ್ತಾ, ಪುಣೆ, ವಿಜಯವಾಡ ವಿಮಾನ ನಿಲ್ದಾಣಗಳಲ್ಲಿ ಶೀಘ್ರ ಆರಂಭವಾಗಲಿದೆ. ಬಳಿಕ ದೇಶಾದ್ಯಂತ ಎಲ್ಲಾ ವಿಮಾನ ನಿಲ್ದಾಣಗಳಲ್ಲಿಯೂ ಈ ನಿಯಮ ಜಾರಿಯಾಗಲಿದೆ.
ಆಧಾರ್ ದೃಢೀಕರಣ ಮತ್ತು ಸೆಲ್ಪೀ ಫೋಟೋಗಳನ್ನು ಡಿಜಿ ಯಾತ್ರಾ ಅಪ್ಲಿಕೇಶನ್ನಲ್ಲಿ ನೋಂದಣಿ ಮಾಡಿದರೆ ಸೌಲಭ್ಯ ಬಳಸಲು ಸಾಧ್ಯವಾಗುತ್ತದೆ. ಪ್ರಯಾಣಿಕರ ಗುರುತಿನ ಚೀಟಿ, ಪ್ರಯಾಣದ ಪುರಾವೆಗಳನ್ನು ಅವರ ಸ್ಮಾರ್ಟ್ಫೋನ್ನಲ್ಲಿ ಮಾತ್ರ ಸಂಗ್ರಹಿಸಿ ಮಾಹಿತಿ ಸುರಕ್ಷಿತವಾಗಿಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
On Thursday, Civil Aviation Minister Jyotiraditya Scindia launched DigiYatra, that allows entry of air passengers based on a facial recognition system at the airport in the nation's capital. "DigiYatra, a biometric enabled seamless travel experience based on facial recognition technology aims to provide a new digital experience for air travellers in #India," the Ministry of Civil Aviation, Government of India, tweeted.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm