ಬ್ರೇಕಿಂಗ್ ನ್ಯೂಸ್
02-12-22 12:54 pm HK News Desk ದೇಶ - ವಿದೇಶ
ನವದೆಹಲಿ, ಡಿ.2 : ವಿಮಾನ ಪ್ರಯಾಣಿಕರ ಸುರಕ್ಷತೆ ಮತ್ತು ಅಪರಾಧ ಪತ್ತೆಗಾಗಿ ಡಿಜಿ ಯಾತ್ರಾ ವ್ಯವಸ್ಥೆಯನ್ನು ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಪರಿಚಯಿಸಲಾಗುತ್ತಿದೆ. ಪ್ರಯಾಣಿಕರ ಸಂಪರ್ಕ ರಹಿತ ಮತ್ತು ತಡೆರಹಿತ ಪ್ರಯಾಣಕ್ಕಾಗಿ ಫೇಶಿಯಲ್ ರೆಕಗ್ನಿಷನ್ ಟೆಕ್ನಾಲಜಿ (ಎಫ್ಆರ್ಟಿ) ಆಧಾರದ ಮೇಲೆ ಇದನ್ನು ವಿನ್ಯಾಸ ಮಾಡಲಾಗಿದೆ.
ಮುಖದ ವೈಶಿಷ್ಟ್ಯಗಳನ್ನೇ ಬಳಸಿಕೊಂಡು ವಿಮಾನ ನಿಲ್ದಾಣಗಳಲ್ಲಿರುವ ವಿವಿಧ ಚೆಕ್ಪೋಸ್ಟ್ಗಳಲ್ಲಿ ಪ್ರಯಾಣಿಕರು ಸಲೀಸಾಗಿ ತೆರಳಬಹುದು. ಇದನ್ನು ಬೋರ್ಡಿಂಗ್ ಪಾಸ್ನೊಂದಿಗೆ ಲಿಂಕ್ ಮಾಡುವ ಮೂಲಕ ಮುಖವನ್ನು ಸ್ಕ್ಯಾನ್ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ, ಬೆಂಗಳೂರು ಮತ್ತು ವಾರಣಾಸಿ ವಿಮಾನ ನಿಲ್ದಾಣಗಳಲ್ಲಿ ಈಗಾಗಲೇ ಈ ವ್ಯವಸ್ಥೆ ಆರಂಭವಾಗಿದ್ದು, ಮೊದಲ ಹಂತದಲ್ಲಿ ದೇಶದ ಏಳು ವಿಮಾನ ನಿಲ್ದಾಣಗಳಲ್ಲಿ ಪರಿಚಯಿಸುವ ಉದ್ದೇಶ ಹೊಂದಲಾಗಿದೆ. ಹೀಗಾಗಿ ಹೈದರಾಬಾದ್, ಕೋಲ್ಕತ್ತಾ, ಪುಣೆ, ವಿಜಯವಾಡ ವಿಮಾನ ನಿಲ್ದಾಣಗಳಲ್ಲಿ ಶೀಘ್ರ ಆರಂಭವಾಗಲಿದೆ. ಬಳಿಕ ದೇಶಾದ್ಯಂತ ಎಲ್ಲಾ ವಿಮಾನ ನಿಲ್ದಾಣಗಳಲ್ಲಿಯೂ ಈ ನಿಯಮ ಜಾರಿಯಾಗಲಿದೆ.
ಆಧಾರ್ ದೃಢೀಕರಣ ಮತ್ತು ಸೆಲ್ಪೀ ಫೋಟೋಗಳನ್ನು ಡಿಜಿ ಯಾತ್ರಾ ಅಪ್ಲಿಕೇಶನ್ನಲ್ಲಿ ನೋಂದಣಿ ಮಾಡಿದರೆ ಸೌಲಭ್ಯ ಬಳಸಲು ಸಾಧ್ಯವಾಗುತ್ತದೆ. ಪ್ರಯಾಣಿಕರ ಗುರುತಿನ ಚೀಟಿ, ಪ್ರಯಾಣದ ಪುರಾವೆಗಳನ್ನು ಅವರ ಸ್ಮಾರ್ಟ್ಫೋನ್ನಲ್ಲಿ ಮಾತ್ರ ಸಂಗ್ರಹಿಸಿ ಮಾಹಿತಿ ಸುರಕ್ಷಿತವಾಗಿಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
On Thursday, Civil Aviation Minister Jyotiraditya Scindia launched DigiYatra, that allows entry of air passengers based on a facial recognition system at the airport in the nation's capital. "DigiYatra, a biometric enabled seamless travel experience based on facial recognition technology aims to provide a new digital experience for air travellers in #India," the Ministry of Civil Aviation, Government of India, tweeted.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm