ಬ್ರೇಕಿಂಗ್ ನ್ಯೂಸ್
02-12-22 12:54 pm HK News Desk ದೇಶ - ವಿದೇಶ
ನವದೆಹಲಿ, ಡಿ.2 : ವಿಮಾನ ಪ್ರಯಾಣಿಕರ ಸುರಕ್ಷತೆ ಮತ್ತು ಅಪರಾಧ ಪತ್ತೆಗಾಗಿ ಡಿಜಿ ಯಾತ್ರಾ ವ್ಯವಸ್ಥೆಯನ್ನು ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಪರಿಚಯಿಸಲಾಗುತ್ತಿದೆ. ಪ್ರಯಾಣಿಕರ ಸಂಪರ್ಕ ರಹಿತ ಮತ್ತು ತಡೆರಹಿತ ಪ್ರಯಾಣಕ್ಕಾಗಿ ಫೇಶಿಯಲ್ ರೆಕಗ್ನಿಷನ್ ಟೆಕ್ನಾಲಜಿ (ಎಫ್ಆರ್ಟಿ) ಆಧಾರದ ಮೇಲೆ ಇದನ್ನು ವಿನ್ಯಾಸ ಮಾಡಲಾಗಿದೆ.
ಮುಖದ ವೈಶಿಷ್ಟ್ಯಗಳನ್ನೇ ಬಳಸಿಕೊಂಡು ವಿಮಾನ ನಿಲ್ದಾಣಗಳಲ್ಲಿರುವ ವಿವಿಧ ಚೆಕ್ಪೋಸ್ಟ್ಗಳಲ್ಲಿ ಪ್ರಯಾಣಿಕರು ಸಲೀಸಾಗಿ ತೆರಳಬಹುದು. ಇದನ್ನು ಬೋರ್ಡಿಂಗ್ ಪಾಸ್ನೊಂದಿಗೆ ಲಿಂಕ್ ಮಾಡುವ ಮೂಲಕ ಮುಖವನ್ನು ಸ್ಕ್ಯಾನ್ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ, ಬೆಂಗಳೂರು ಮತ್ತು ವಾರಣಾಸಿ ವಿಮಾನ ನಿಲ್ದಾಣಗಳಲ್ಲಿ ಈಗಾಗಲೇ ಈ ವ್ಯವಸ್ಥೆ ಆರಂಭವಾಗಿದ್ದು, ಮೊದಲ ಹಂತದಲ್ಲಿ ದೇಶದ ಏಳು ವಿಮಾನ ನಿಲ್ದಾಣಗಳಲ್ಲಿ ಪರಿಚಯಿಸುವ ಉದ್ದೇಶ ಹೊಂದಲಾಗಿದೆ. ಹೀಗಾಗಿ ಹೈದರಾಬಾದ್, ಕೋಲ್ಕತ್ತಾ, ಪುಣೆ, ವಿಜಯವಾಡ ವಿಮಾನ ನಿಲ್ದಾಣಗಳಲ್ಲಿ ಶೀಘ್ರ ಆರಂಭವಾಗಲಿದೆ. ಬಳಿಕ ದೇಶಾದ್ಯಂತ ಎಲ್ಲಾ ವಿಮಾನ ನಿಲ್ದಾಣಗಳಲ್ಲಿಯೂ ಈ ನಿಯಮ ಜಾರಿಯಾಗಲಿದೆ.
ಆಧಾರ್ ದೃಢೀಕರಣ ಮತ್ತು ಸೆಲ್ಪೀ ಫೋಟೋಗಳನ್ನು ಡಿಜಿ ಯಾತ್ರಾ ಅಪ್ಲಿಕೇಶನ್ನಲ್ಲಿ ನೋಂದಣಿ ಮಾಡಿದರೆ ಸೌಲಭ್ಯ ಬಳಸಲು ಸಾಧ್ಯವಾಗುತ್ತದೆ. ಪ್ರಯಾಣಿಕರ ಗುರುತಿನ ಚೀಟಿ, ಪ್ರಯಾಣದ ಪುರಾವೆಗಳನ್ನು ಅವರ ಸ್ಮಾರ್ಟ್ಫೋನ್ನಲ್ಲಿ ಮಾತ್ರ ಸಂಗ್ರಹಿಸಿ ಮಾಹಿತಿ ಸುರಕ್ಷಿತವಾಗಿಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
On Thursday, Civil Aviation Minister Jyotiraditya Scindia launched DigiYatra, that allows entry of air passengers based on a facial recognition system at the airport in the nation's capital. "DigiYatra, a biometric enabled seamless travel experience based on facial recognition technology aims to provide a new digital experience for air travellers in #India," the Ministry of Civil Aviation, Government of India, tweeted.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am