ಬ್ರೇಕಿಂಗ್ ನ್ಯೂಸ್
14-10-20 06:22 pm Headline Karnataka News Network ದೇಶ - ವಿದೇಶ
ಚೆನ್ನೈ, ಅಕ್ಟೋಬರ್ 14 : ಆಸ್ಪತ್ರೆಯಿಂದ ಚಿಂತಾಜನಕ ಸ್ಥಿತಿಯಲ್ಲಿ ಡಿಸ್ಚಾರ್ಜ್ ಮಾಡಿಕೊಂಡು ತಂದಿದ್ದ 74 ವರ್ಷದ ವೃದ್ಧರೊಬ್ಬರನ್ನು ಫ್ರೀಜರ್ನಲ್ಲಿಟ್ಟು ಸಾಯಿಸಲು ಯತ್ನಿಸಿದ ಪ್ರಕರಣ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಡೆದಿದೆ. ವೃದ್ಧ ವ್ಯಕ್ತಿಯನ್ನು ಬಾಲಸುಬ್ರಹ್ಮಣ್ಯ ಕುಮಾರ್ ಎಂದು ಗುರುತಿಸಲಾಗಿದ್ದು ಫ್ರೀಜರ್ನಿಂದ ರಕ್ಷಿಸಿದ ಬಳಿಕ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೆಲ ದಿನಗಳ ಹಿಂದಷ್ಟೆ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಬಾಲಸುಬ್ರಹ್ಮಣ್ಯಂ ಅವರನ್ನು ಸಹೋದರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದು, ಇದೇ ವೇಳೆ ಆತ ಏಜನ್ಸಿಯಿಂದ ಫ್ರೀಜರ್ ಬಾಕ್ಸ್ನ್ನು ಕೂಡ ಕೇಳಿ ಪಡೆದಿದ್ದ ಎನ್ನಲಾಗಿದೆ. ಹೀಗಾಗಿ ವೃದ್ಧನ ಮನೆಯವರು ಅವರ ಸಾವಿಗೆ ಕಾಯುತ್ತಿದ್ದರೇನೋ ಎಂಬ ಅನುಮಾನ ಹುಟ್ಟುಹಾಕಿದೆ.

ಏಜೆನ್ಸಿ ಒಂದರಿಂದ ಫ್ರೀಜರ್ ಬಾಕ್ಸ್ ಪಡೆದಿದ್ದ ಸಹೋದರ ಉದ್ದೇಶಪೂರ್ವಕವಾಗಿ ವೃದ್ಧನನ್ನೂ ಫ್ರೀಜರ್ ಒಳಗೆ ಇಟ್ಟಿರುವ ಶಂಕೆ ವ್ಯಕ್ತವಾಗಿದೆ. ಏಜನ್ಸಿ ಸಿಬ್ಬಂದಿ ಫ್ರೀಜರ್ ವಾಪಸ್ ತೆಗೆದುಕೊಂಡು ಹೋಗಲು ಮನೆಗೆ ಬಂದ ವೇಳೆ ಪೆಟ್ಟಿಗೆಯೊಳಗೆ ವೃದ್ಧ ಉಸಿರಾಡುತ್ತಾ ಇರುವುದನ್ನು ಕಂಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಕುಟುಂಬಸ್ಥರ ವಿರುದ್ಧ ಪೊಲೀಸರು ನಿರ್ಲಕ್ಷ್ಯದ ನಡುವಳಿಕೆ ಹಾಗೂ ಜೀವಕ್ಕೆ ಅಪಾಯ ತಂದೊಡ್ಡಿದ ಕಾರಣದಡಿ ದೂರು ದಾಖಲಿಸಿದ್ದಾರೆ.
In a shocking incident that has sparked outrage, a 74-year-old critically ill man in Tamil Nadu's Salem district was rescued on Tuesday from a freezer box. His family allegedly was waiting for him to die after he was discharged from a hospital.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm