ಬ್ರೇಕಿಂಗ್ ನ್ಯೂಸ್
14-10-20 06:22 pm Headline Karnataka News Network ದೇಶ - ವಿದೇಶ
ಚೆನ್ನೈ, ಅಕ್ಟೋಬರ್ 14 : ಆಸ್ಪತ್ರೆಯಿಂದ ಚಿಂತಾಜನಕ ಸ್ಥಿತಿಯಲ್ಲಿ ಡಿಸ್ಚಾರ್ಜ್ ಮಾಡಿಕೊಂಡು ತಂದಿದ್ದ 74 ವರ್ಷದ ವೃದ್ಧರೊಬ್ಬರನ್ನು ಫ್ರೀಜರ್ನಲ್ಲಿಟ್ಟು ಸಾಯಿಸಲು ಯತ್ನಿಸಿದ ಪ್ರಕರಣ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಡೆದಿದೆ. ವೃದ್ಧ ವ್ಯಕ್ತಿಯನ್ನು ಬಾಲಸುಬ್ರಹ್ಮಣ್ಯ ಕುಮಾರ್ ಎಂದು ಗುರುತಿಸಲಾಗಿದ್ದು ಫ್ರೀಜರ್ನಿಂದ ರಕ್ಷಿಸಿದ ಬಳಿಕ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೆಲ ದಿನಗಳ ಹಿಂದಷ್ಟೆ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಬಾಲಸುಬ್ರಹ್ಮಣ್ಯಂ ಅವರನ್ನು ಸಹೋದರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದು, ಇದೇ ವೇಳೆ ಆತ ಏಜನ್ಸಿಯಿಂದ ಫ್ರೀಜರ್ ಬಾಕ್ಸ್ನ್ನು ಕೂಡ ಕೇಳಿ ಪಡೆದಿದ್ದ ಎನ್ನಲಾಗಿದೆ. ಹೀಗಾಗಿ ವೃದ್ಧನ ಮನೆಯವರು ಅವರ ಸಾವಿಗೆ ಕಾಯುತ್ತಿದ್ದರೇನೋ ಎಂಬ ಅನುಮಾನ ಹುಟ್ಟುಹಾಕಿದೆ.

ಏಜೆನ್ಸಿ ಒಂದರಿಂದ ಫ್ರೀಜರ್ ಬಾಕ್ಸ್ ಪಡೆದಿದ್ದ ಸಹೋದರ ಉದ್ದೇಶಪೂರ್ವಕವಾಗಿ ವೃದ್ಧನನ್ನೂ ಫ್ರೀಜರ್ ಒಳಗೆ ಇಟ್ಟಿರುವ ಶಂಕೆ ವ್ಯಕ್ತವಾಗಿದೆ. ಏಜನ್ಸಿ ಸಿಬ್ಬಂದಿ ಫ್ರೀಜರ್ ವಾಪಸ್ ತೆಗೆದುಕೊಂಡು ಹೋಗಲು ಮನೆಗೆ ಬಂದ ವೇಳೆ ಪೆಟ್ಟಿಗೆಯೊಳಗೆ ವೃದ್ಧ ಉಸಿರಾಡುತ್ತಾ ಇರುವುದನ್ನು ಕಂಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಕುಟುಂಬಸ್ಥರ ವಿರುದ್ಧ ಪೊಲೀಸರು ನಿರ್ಲಕ್ಷ್ಯದ ನಡುವಳಿಕೆ ಹಾಗೂ ಜೀವಕ್ಕೆ ಅಪಾಯ ತಂದೊಡ್ಡಿದ ಕಾರಣದಡಿ ದೂರು ದಾಖಲಿಸಿದ್ದಾರೆ.
In a shocking incident that has sparked outrage, a 74-year-old critically ill man in Tamil Nadu's Salem district was rescued on Tuesday from a freezer box. His family allegedly was waiting for him to die after he was discharged from a hospital.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am