ಬ್ರೇಕಿಂಗ್ ನ್ಯೂಸ್
14-10-20 06:22 pm Headline Karnataka News Network ದೇಶ - ವಿದೇಶ
ಚೆನ್ನೈ, ಅಕ್ಟೋಬರ್ 14 : ಆಸ್ಪತ್ರೆಯಿಂದ ಚಿಂತಾಜನಕ ಸ್ಥಿತಿಯಲ್ಲಿ ಡಿಸ್ಚಾರ್ಜ್ ಮಾಡಿಕೊಂಡು ತಂದಿದ್ದ 74 ವರ್ಷದ ವೃದ್ಧರೊಬ್ಬರನ್ನು ಫ್ರೀಜರ್ನಲ್ಲಿಟ್ಟು ಸಾಯಿಸಲು ಯತ್ನಿಸಿದ ಪ್ರಕರಣ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಡೆದಿದೆ. ವೃದ್ಧ ವ್ಯಕ್ತಿಯನ್ನು ಬಾಲಸುಬ್ರಹ್ಮಣ್ಯ ಕುಮಾರ್ ಎಂದು ಗುರುತಿಸಲಾಗಿದ್ದು ಫ್ರೀಜರ್ನಿಂದ ರಕ್ಷಿಸಿದ ಬಳಿಕ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೆಲ ದಿನಗಳ ಹಿಂದಷ್ಟೆ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಬಾಲಸುಬ್ರಹ್ಮಣ್ಯಂ ಅವರನ್ನು ಸಹೋದರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದು, ಇದೇ ವೇಳೆ ಆತ ಏಜನ್ಸಿಯಿಂದ ಫ್ರೀಜರ್ ಬಾಕ್ಸ್ನ್ನು ಕೂಡ ಕೇಳಿ ಪಡೆದಿದ್ದ ಎನ್ನಲಾಗಿದೆ. ಹೀಗಾಗಿ ವೃದ್ಧನ ಮನೆಯವರು ಅವರ ಸಾವಿಗೆ ಕಾಯುತ್ತಿದ್ದರೇನೋ ಎಂಬ ಅನುಮಾನ ಹುಟ್ಟುಹಾಕಿದೆ.

ಏಜೆನ್ಸಿ ಒಂದರಿಂದ ಫ್ರೀಜರ್ ಬಾಕ್ಸ್ ಪಡೆದಿದ್ದ ಸಹೋದರ ಉದ್ದೇಶಪೂರ್ವಕವಾಗಿ ವೃದ್ಧನನ್ನೂ ಫ್ರೀಜರ್ ಒಳಗೆ ಇಟ್ಟಿರುವ ಶಂಕೆ ವ್ಯಕ್ತವಾಗಿದೆ. ಏಜನ್ಸಿ ಸಿಬ್ಬಂದಿ ಫ್ರೀಜರ್ ವಾಪಸ್ ತೆಗೆದುಕೊಂಡು ಹೋಗಲು ಮನೆಗೆ ಬಂದ ವೇಳೆ ಪೆಟ್ಟಿಗೆಯೊಳಗೆ ವೃದ್ಧ ಉಸಿರಾಡುತ್ತಾ ಇರುವುದನ್ನು ಕಂಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಕುಟುಂಬಸ್ಥರ ವಿರುದ್ಧ ಪೊಲೀಸರು ನಿರ್ಲಕ್ಷ್ಯದ ನಡುವಳಿಕೆ ಹಾಗೂ ಜೀವಕ್ಕೆ ಅಪಾಯ ತಂದೊಡ್ಡಿದ ಕಾರಣದಡಿ ದೂರು ದಾಖಲಿಸಿದ್ದಾರೆ.
In a shocking incident that has sparked outrage, a 74-year-old critically ill man in Tamil Nadu's Salem district was rescued on Tuesday from a freezer box. His family allegedly was waiting for him to die after he was discharged from a hospital.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm