ಬ್ರೇಕಿಂಗ್ ನ್ಯೂಸ್
12-12-22 04:20 pm HK News Desk ದೇಶ - ವಿದೇಶ
ಭೋಪಾಲ್, ಡಿ.12 : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಂವಿಧಾನ ರಕ್ಷಿಸಲು ಮತ್ತು ದಲಿತರು, ಅಲ್ಪಸಂಖ್ಯಾತರ ಭವಿಷ್ಯಕ್ಕಾಗಿ ಪ್ರಧಾನಿ ಮೋದಿ ಅವರ ಹತ್ಯೆಗೆ ತಯಾರಾಗುವಂತೆ ಮಾಜಿ ಸಚಿವ ರಾಜಾ ಪಟೇರಿಯಾ ಹೇಳಿದ್ದಾರೆ.
ಈ ಬಗ್ಗೆ ಮಾಜಿ ಸಚಿವ ರಾಜಾ ಪಟೇರಿಯಾ ವಿರುದ್ಧ ಎಫ್ ಐಆರ್ ದಾಖಲಿಸಲು ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ನಡುವೆ, ಪ್ರಧಾನಿ ಮೋದಿ ಅವರನ್ನು ಕೊಲ್ಲಲು ರೆಡಿಯಾಗಿ ಎಂದು ಪಟೇರಿಯಾ, ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿರುವ ಹೇಳಿಕೆಯ ವಿಡಿಯೋ ಸೋಮವಾರ ಬೆಳಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.
)

ಮೋದಿ ಚುನಾವಣೆಗೆ ಅಂತ್ಯ ಕಾಣಿಸುತ್ತಾರೆ, ಧರ್ಮ, ಜಾತಿ ಮತ್ತು ಭಾಷೆ ಆಧಾರದ ಮೇಲೆ ವಿಭಜಿಸುತ್ತಿದ್ದಾರೆ. ದಲಿತರು, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಭವಿಷ್ಯ ಅಪಾಯದಲ್ಲಿದೆ. ನೀವು ಸಂವಿಧಾನವನ್ನು ಉಳಿಸಲು ಬಯಸಿದರೆ, ಮೋದಿ ಹತ್ಯೆಗೆ ಸಿದ್ಧರಾಗಿ. ಮೋದಿ ಅವರನ್ನು ಸೋಲಿಸುವ ಭಾವನೆಯೊಂದಿಗೆ ಹತ್ಯೆ ಮಾಡಿ ಎಂದು ಪಟೇರಿಯಾ ಪನ್ನಾ ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಹೇಳಿದ್ದಾರೆ.

ಪಟೇರಿಯಾ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವವರ ವಾಸ್ತವ ಏನೆಂಬುದು ಮುನ್ನೆಲೆಗೆ ಬಂದಿದೆ. ಪಟೇರಿಯಾ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
A senior Congress leader in Madhya Pradesh has made a controversial remark against Prime Minister Narendra Modi asking people to be prepared to "kill" Modi to save the Constitution and the future of minorities and Dalits. A First Information Report (FIR) was registered on Monday afternoon at Pawai police station in Panna district against the Congress leader and former state minister, Raja Pateria, for making the remarks against the prime minister.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm