ಬ್ರೇಕಿಂಗ್ ನ್ಯೂಸ್
12-12-22 04:20 pm HK News Desk ದೇಶ - ವಿದೇಶ
ಭೋಪಾಲ್, ಡಿ.12 : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಂವಿಧಾನ ರಕ್ಷಿಸಲು ಮತ್ತು ದಲಿತರು, ಅಲ್ಪಸಂಖ್ಯಾತರ ಭವಿಷ್ಯಕ್ಕಾಗಿ ಪ್ರಧಾನಿ ಮೋದಿ ಅವರ ಹತ್ಯೆಗೆ ತಯಾರಾಗುವಂತೆ ಮಾಜಿ ಸಚಿವ ರಾಜಾ ಪಟೇರಿಯಾ ಹೇಳಿದ್ದಾರೆ.
ಈ ಬಗ್ಗೆ ಮಾಜಿ ಸಚಿವ ರಾಜಾ ಪಟೇರಿಯಾ ವಿರುದ್ಧ ಎಫ್ ಐಆರ್ ದಾಖಲಿಸಲು ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ನಡುವೆ, ಪ್ರಧಾನಿ ಮೋದಿ ಅವರನ್ನು ಕೊಲ್ಲಲು ರೆಡಿಯಾಗಿ ಎಂದು ಪಟೇರಿಯಾ, ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿರುವ ಹೇಳಿಕೆಯ ವಿಡಿಯೋ ಸೋಮವಾರ ಬೆಳಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.
)

ಮೋದಿ ಚುನಾವಣೆಗೆ ಅಂತ್ಯ ಕಾಣಿಸುತ್ತಾರೆ, ಧರ್ಮ, ಜಾತಿ ಮತ್ತು ಭಾಷೆ ಆಧಾರದ ಮೇಲೆ ವಿಭಜಿಸುತ್ತಿದ್ದಾರೆ. ದಲಿತರು, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಭವಿಷ್ಯ ಅಪಾಯದಲ್ಲಿದೆ. ನೀವು ಸಂವಿಧಾನವನ್ನು ಉಳಿಸಲು ಬಯಸಿದರೆ, ಮೋದಿ ಹತ್ಯೆಗೆ ಸಿದ್ಧರಾಗಿ. ಮೋದಿ ಅವರನ್ನು ಸೋಲಿಸುವ ಭಾವನೆಯೊಂದಿಗೆ ಹತ್ಯೆ ಮಾಡಿ ಎಂದು ಪಟೇರಿಯಾ ಪನ್ನಾ ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಹೇಳಿದ್ದಾರೆ.

ಪಟೇರಿಯಾ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವವರ ವಾಸ್ತವ ಏನೆಂಬುದು ಮುನ್ನೆಲೆಗೆ ಬಂದಿದೆ. ಪಟೇರಿಯಾ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
A senior Congress leader in Madhya Pradesh has made a controversial remark against Prime Minister Narendra Modi asking people to be prepared to "kill" Modi to save the Constitution and the future of minorities and Dalits. A First Information Report (FIR) was registered on Monday afternoon at Pawai police station in Panna district against the Congress leader and former state minister, Raja Pateria, for making the remarks against the prime minister.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm