ಬ್ರೇಕಿಂಗ್ ನ್ಯೂಸ್
15-10-20 02:01 pm Headline Karnataka News Network ದೇಶ - ವಿದೇಶ
ಭುವನೇಶ್ವರ , ಅಕ್ಟೋಬರ್ 15: ಮದುವೆಯ ದಿನ ಸಾವಿರಾರು ಜನರನ್ನು ಕರೆಸಿ ವಧು ವರರಿಗೆ ಆಶೀರ್ವದಿಸುವ ಜೊತೆಗೆ ಆಹ್ವಾನಿತರಿಗೆ ಭೋಜನದ ವ್ಯವಸ್ಥೆ ಮಾಡುವುದು ಭಾರತೀಯ ಸಂಪ್ರದಾಯ.ಆದರೆ ಒಡಿಶಾದ ಈ ಜೋಡಿಯೊಂದು ತಮ್ಮ ಮದುವೆ ದಿನದಂದು 500 ಕ್ಕೂ ಹೆಚ್ಚು ಶ್ವಾನಗಳಿಗೆ ಊಟ ಹಾಕುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
ಒಡಿಶಾ ಮೂಲದ ಯುರೇಕಾ ಅಪ್ತಾ ಹಾಗೂ ಜೋವಾನ್ನಾ ವಾಂಗ್ ದಂಪತಿ ಸೆಪ್ಟೆಂಬರ್ 25ರಂದು ಭುವನೇಶ್ವರದ ಟ್ಯಾಂಗಿ ಬಳಿಯ ದೇವಸ್ಥಾನವೊಂದರಲ್ಲಿ ವಿವಾಹವಾಗಿದ್ದರು. ಇದೇ ದಿನದಂದು ಪ್ರಾಣಿ ಸಂರಕ್ಷಣಾ ಸಂಸ್ಥೆಯ ಸಹಾಯದಿಂದ ನಗರದ ಸುಮಾರು 500ಕ್ಕೂ ಹೆಚ್ಚು ಶ್ವಾನಗಳಿಗೆ ಆಹಾರ ನೀಡಿದ್ದಾರೆ.
ಸಮಾಜಕ್ಕೆ ಏನಾದರೂ ಒಳ್ಳೆಯ ಕೊಡಗೆಯನ್ನು ನೀಡಬೇಕು ಎಂಬುದು ಇಬ್ಬರ ತೀರ್ಮಾನವಾಗಿತ್ತು, ಹಾಗಾಗಿ ನಾವು ಪ್ರಾಣಿ ಸಂರಕ್ಷಣಾ ಸಂಸ್ಥೆಯ(ಎಡಬ್ಲ್ಯೂಟಿಇ) ಸಂಸ್ಥಾಪಕಿ ಪೂರ್ವಿ ಅವರೊಂದಿಗೆ ಭುವನೇಶ್ವರದಾದ್ಯಂತ ಸುಮಾರು 500ಕ್ಕೂ ಹೆಚ್ಚು ಪ್ರಾಣಿಗಳಿಗೆ ಆಹಾರ ನೀಡಲು ನಿರ್ಧರಿಸಿದೆವು, ಎಂದು ಜೋವಾನ್ನಾ ವಾಂಗ್ ತಿಳಿಸಿದ್ದಾರೆ.
ಎಡಬ್ಲ್ಯೂಟಿಇನಿಂದ ಮಾಡಲ್ಪಟ್ಟ ಕೆಲಸದಿಂದ ಅವರು ಸ್ಫೂರ್ತಿ ಪಡೆದಿದ್ದು, ಹೀಗಾಗಿ ದಂಪತಿ ತಮ್ಮ ಮದುವೆಯನ್ನು ವಿಭಿನ್ನವಾಗಿ ಆಚರಿಸಲು ನಿರ್ಧರಿಸಿದ್ದರು. ಪ್ರತಿಯೊಬ್ಬರೂ ಆಪ್ತಾ ಮತ್ತು ವಾಂಗ್ನಂತೆಯೇ ಯೋಚಿಸಲು ಪ್ರಾರಂಭಿಸಿದರೆ, ಈ ಜಗತ್ತಿನಲ್ಲಿ ಒಂದು ಬದಲಾವಣೆ ಸಂಭವಿಸುತ್ತದೆ. ಅಲ್ಲದೆ ಅದು ಅನೇಕ ಪ್ರಾಣಿಗಳ ಜೀವ ಉಳಿಸುವಂತಹ ಕೆಲಸವಾಗುತ್ತದೆ. ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Newlywed couple from Odisha feeds 500 stray dogs to celebrate their wedding. Eureka Apta and Joanna Wang got married on Sep 25 but their wedding treat was for stray dogs.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 10:28 pm
Mangalore Correspondent
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
20-10-25 10:51 pm
Mangalore Correspondent
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm