ಬ್ರೇಕಿಂಗ್ ನ್ಯೂಸ್
15-10-20 02:01 pm Headline Karnataka News Network ದೇಶ - ವಿದೇಶ
ಭುವನೇಶ್ವರ , ಅಕ್ಟೋಬರ್ 15: ಮದುವೆಯ ದಿನ ಸಾವಿರಾರು ಜನರನ್ನು ಕರೆಸಿ ವಧು ವರರಿಗೆ ಆಶೀರ್ವದಿಸುವ ಜೊತೆಗೆ ಆಹ್ವಾನಿತರಿಗೆ ಭೋಜನದ ವ್ಯವಸ್ಥೆ ಮಾಡುವುದು ಭಾರತೀಯ ಸಂಪ್ರದಾಯ.ಆದರೆ ಒಡಿಶಾದ ಈ ಜೋಡಿಯೊಂದು ತಮ್ಮ ಮದುವೆ ದಿನದಂದು 500 ಕ್ಕೂ ಹೆಚ್ಚು ಶ್ವಾನಗಳಿಗೆ ಊಟ ಹಾಕುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
ಒಡಿಶಾ ಮೂಲದ ಯುರೇಕಾ ಅಪ್ತಾ ಹಾಗೂ ಜೋವಾನ್ನಾ ವಾಂಗ್ ದಂಪತಿ ಸೆಪ್ಟೆಂಬರ್ 25ರಂದು ಭುವನೇಶ್ವರದ ಟ್ಯಾಂಗಿ ಬಳಿಯ ದೇವಸ್ಥಾನವೊಂದರಲ್ಲಿ ವಿವಾಹವಾಗಿದ್ದರು. ಇದೇ ದಿನದಂದು ಪ್ರಾಣಿ ಸಂರಕ್ಷಣಾ ಸಂಸ್ಥೆಯ ಸಹಾಯದಿಂದ ನಗರದ ಸುಮಾರು 500ಕ್ಕೂ ಹೆಚ್ಚು ಶ್ವಾನಗಳಿಗೆ ಆಹಾರ ನೀಡಿದ್ದಾರೆ.

ಸಮಾಜಕ್ಕೆ ಏನಾದರೂ ಒಳ್ಳೆಯ ಕೊಡಗೆಯನ್ನು ನೀಡಬೇಕು ಎಂಬುದು ಇಬ್ಬರ ತೀರ್ಮಾನವಾಗಿತ್ತು, ಹಾಗಾಗಿ ನಾವು ಪ್ರಾಣಿ ಸಂರಕ್ಷಣಾ ಸಂಸ್ಥೆಯ(ಎಡಬ್ಲ್ಯೂಟಿಇ) ಸಂಸ್ಥಾಪಕಿ ಪೂರ್ವಿ ಅವರೊಂದಿಗೆ ಭುವನೇಶ್ವರದಾದ್ಯಂತ ಸುಮಾರು 500ಕ್ಕೂ ಹೆಚ್ಚು ಪ್ರಾಣಿಗಳಿಗೆ ಆಹಾರ ನೀಡಲು ನಿರ್ಧರಿಸಿದೆವು, ಎಂದು ಜೋವಾನ್ನಾ ವಾಂಗ್ ತಿಳಿಸಿದ್ದಾರೆ.
ಎಡಬ್ಲ್ಯೂಟಿಇನಿಂದ ಮಾಡಲ್ಪಟ್ಟ ಕೆಲಸದಿಂದ ಅವರು ಸ್ಫೂರ್ತಿ ಪಡೆದಿದ್ದು, ಹೀಗಾಗಿ ದಂಪತಿ ತಮ್ಮ ಮದುವೆಯನ್ನು ವಿಭಿನ್ನವಾಗಿ ಆಚರಿಸಲು ನಿರ್ಧರಿಸಿದ್ದರು. ಪ್ರತಿಯೊಬ್ಬರೂ ಆಪ್ತಾ ಮತ್ತು ವಾಂಗ್ನಂತೆಯೇ ಯೋಚಿಸಲು ಪ್ರಾರಂಭಿಸಿದರೆ, ಈ ಜಗತ್ತಿನಲ್ಲಿ ಒಂದು ಬದಲಾವಣೆ ಸಂಭವಿಸುತ್ತದೆ. ಅಲ್ಲದೆ ಅದು ಅನೇಕ ಪ್ರಾಣಿಗಳ ಜೀವ ಉಳಿಸುವಂತಹ ಕೆಲಸವಾಗುತ್ತದೆ. ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Newlywed couple from Odisha feeds 500 stray dogs to celebrate their wedding. Eureka Apta and Joanna Wang got married on Sep 25 but their wedding treat was for stray dogs.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm