ಬ್ರೇಕಿಂಗ್ ನ್ಯೂಸ್
13-12-22 06:19 pm HK News Desk ದೇಶ - ವಿದೇಶ
ಭೋಪಾಲ್, ಡಿ.13: ಸಂವಿಧಾನ ಉಳಿಸುವುದಕ್ಕಾಗಿ ಪ್ರಧಾನಿ ಮೋದಿ ಹತ್ಯೆಗೆ ಸಿದ್ಧರಾಗಿ ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ರಾಜಾ ಪಟೇರಿಯಾ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ದಮೋಹ್ ಜಿಲ್ಲೆಯ ಹಾಜಾ ನಗರದಲ್ಲಿರುವ ರಾಜಾ ಅವರ ನಿವಾಸಕ್ಕೆ ಬೆಳಗ್ಗೆ 5 ಗಂಟೆಗೆ ತೆರಳಿದ್ದ ಪೊಲೀಸರು ಅವರನ್ನು ಕರೆದೊಯ್ದಿದ್ದಾರೆ. ವಿವಾದಾತ್ಮಕ ಹೇಳಿಕೆಯ ವಿಡಿಯೋ ವೈರಲ್ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಎಫ್ಐಆರ್ ದಾಖಲಿಸಿಕೊಂಡಿದ್ದರು.

ಪನ್ನಾ ಜಿಲ್ಲೆಯ ಪವಯ್ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ರಾಜಾ ಪಟೇರಿಯಾ ಮೋದಿ ಬಗ್ಗೆ ಅವಹೇಳನಕಾರಿ ಮಾತನಾಡಿದ್ದರು. ಮೋದಿ ಅವರು ಭಾಷೆ, ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯುತ್ತಿದ್ದಾರೆ. ಇದರಿಂದ ಸಂವಿಧಾನಕ್ಕೆ ಆಪತ್ತು ಎದುರಾಗಿದೆ. ದಲಿತರು, ಅಲ್ಪಸಂಖ್ಯಾತರ ಉಳಿವಿಗಾಗಿ, ಸಂವಿಧಾನದ ಉಳಿವಿಗಾಗಿ ಮೋದಿಯನ್ನು ಹತ್ಯೆ ಮಾಡಬೇಕು ಎಂದು ಹೇಳಿಕೆ ನೀಡಿದ್ದ ವಿಡಿಯೋ ಸೋಮವಾರ ವೈರಲ್ ಆಗಿತ್ತು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಮಧ್ಯಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ಕಮಲನಾಥ್, ಪಕ್ಷವು ಅಹಿಂಸೆಯಲ್ಲಿ ನಂಬಿಕೆ ಇಟ್ಟುಕೊಂಡಿದೆ. 45 ವರ್ಷಗಳ ರಾಜಕೀಯ ಬದುಕಿನಲ್ಲಿ ಸತ್ಯ, ಅಹಿಂಸೆಯನ್ನು ಪಾಲಿಸಿದ್ದೇನೆ. ಪಕ್ಷದ ಮುಖಂಡರೊಬ್ಬರು ತಪ್ಪಾಗಿ ಹೇಳಿಕೆ ನೀಡಿದ್ದಲ್ಲಿ ಅದಕ್ಕಾಗಿ ವಿಷಾದ ವ್ಯಕ್ತಪಡಿಸಬೇಕು. ಆ ರೀತಿಯ ಹೇಳಿಕೆಯನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.
Former Madhya Pradesh Minister and Congress leader Raja Pateria, who had called for 'killing' Prime Minister Narendra Modi to save the Constitution in Panna, was arrested from Hatta in Damoh at around 5:30 am on Tuesday. The Madhya Pradesh police on Monday had booked the senior Congress leader over his controversial remarks to 'kill Modi' to save the Constitution after an FIR was filed against the leader.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm