ಬ್ರೇಕಿಂಗ್ ನ್ಯೂಸ್
14-12-22 03:36 pm HK News Desk ದೇಶ - ವಿದೇಶ
ಭೋಪಾಲ್, ಡಿ.14: ಐದು ವರ್ಷಗಳ ಹಿಂದೆ ಹಿಂದು ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ ಮುಸ್ಲಿಂ ಯುವಕನೊಬ್ಬ ಹಿಂದು ಧರ್ಮಕ್ಕೆ ಮತಾಂತರಗೊಂಡಿದ್ದಾನೆ. ಮಧ್ಯಪ್ರದೇಶದ ಮಂಡ್ ಸೌರ್ ಜಿಲ್ಲೆಯ ಕಚ್ ನಾರಾ ಗ್ರಾಮದ ನಿವಾಸಿ ಅಫ್ಸರ್ ಮನ್ಸೂರಿ ಎಂಬಾತ ಹಿಂದುವಾಗಿ ಬದಲಾಗಿದ್ದಲ್ಲದೆ, ತನ್ನ ಹೆಸರನ್ನು ಕೃಷ್ಣ ಸನಾತನಿ ಎಂದು ಬದಲಿಸಿಕೊಂಡಿದ್ದಾನೆ.
ಐದು ವರ್ಷಗಳ ಹಿಂದೆ ರಾಧಾ ಎಂಬವಳನ್ನು ದೇವಸ್ಥಾನದಲ್ಲಿ ಮದುವೆಯಾಗಿದ್ದ ಅಫ್ಸರ್, ಆನಂತರ ತನ್ನ ಕುಟುಂಬದಿಂದ ದೂರವಿದ್ದು ಪ್ರತ್ಯೇಕವಾಗಿ ವಾಸವಿದ್ದರು. ಹಿಂದು ಸಂಪ್ರದಾಯಗಳನ್ನು ಪಾಲನೆ ಮಾಡುತ್ತಿದ್ದರು. ಇದೀಗ ಹಿಂದು ಹೆಸರಿನೊಂದಿಗೆ ಧರ್ಮವನ್ನು ಬದಲಿಸಿಕೊಂಡಿದ್ದಾರೆ. ಹಿಂದು ಧರ್ಮಕ್ಕೆ ಮತಾಂತರಗೊಂಡ ಪ್ರಕ್ರಿಯೆಯನ್ನು ಗಾಯತ್ರಿ ಪರಿವಾರದ ಅರ್ಚಕರೊಬ್ಬರು ನೆರವೇರಿಸಿದ್ದಾರೆ. ಗೋವಿನ ಮೂತ್ರ, ಸೆಗಣಿ, ಮೊಸರು, ಹಾಲು, ಜೇನಿನ ಅಭಿಷೇಕ ಮಾಡಿ ಮಂತ್ರ ಪಠಣಗೈದು ಹಿಂದು ಧರ್ಮಕ್ಕೆ ಸೇರಿಸಿಕೊಂಡಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿ ರೋಗಿಗಳ ಕೇರ್ ಟೇಕರ್ ಆಗಿ ರಾಧಾ ಕೆಲಸ ಮಾಡುತ್ತಿದ್ದರು. ಅಲ್ಲಿಗೆ ಅಫ್ಸರ್ ಮನ್ಸೂರಿ ಬೇರೆ ಬೇರೆ ಕಡೆಯಿಂದ ರೋಗಿಗಳನ್ನು ಒಯ್ದು ತಲುಪಿಸುತ್ತಿದ್ದರು. ಈ ವೇಳೆ, ರಾಧಾ ಪರಿಚಯವಾಗಿ ಪ್ರೀತಿ ಬೆಳೆದು ಮದುವೆಯಾಗಿದ್ದರು. ಆನಂತರ, ರಾಧಾಳನ್ನು ಜೊತೆಗೆ ಕರೆದುಕೊಂಡು ಬಂದು ಮಧ್ಯಪ್ರದೇಶದ ಮಂಡ್ ಸೌರ್ ನಲ್ಲಿಯೇ ವಾಸ ಮಾಡಿಕೊಂಡಿದ್ದರು. ಹಿಂದು ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಬಳಿಕ ಮುಸ್ಲಿಂ ಆಗಿ ಮತಾಂತರಿಸುವ ಬಗ್ಗೆ ದೇಶದ ಎಲ್ಲೆಡೆ ಆರೋಪ ಕೇಳಿಬರುತ್ತಿರುವ ಸಂದರ್ಭದಲ್ಲೇ ಇಲ್ಲೊಬ್ಬ ತನ್ನ ಪ್ರೀತಿಗಾಗಿ ಪತ್ನಿಯ ಧರ್ಮಕ್ಕೇ ಮತಾಂತರಗೊಂಡಿದ್ದಾನೆ.
A Muslim man, who married a Hindu woman five years ago, has converted to Hindusim an changed his name to 'Krishna Sanatani'. The incident was reported from Madhya Pradesh's Mandsaur district. The Muslim man had married the woman from the Hindu community at a temple after falling in love with her.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm