ಬ್ರೇಕಿಂಗ್ ನ್ಯೂಸ್
14-12-22 03:36 pm HK News Desk ದೇಶ - ವಿದೇಶ
ಭೋಪಾಲ್, ಡಿ.14: ಐದು ವರ್ಷಗಳ ಹಿಂದೆ ಹಿಂದು ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ ಮುಸ್ಲಿಂ ಯುವಕನೊಬ್ಬ ಹಿಂದು ಧರ್ಮಕ್ಕೆ ಮತಾಂತರಗೊಂಡಿದ್ದಾನೆ. ಮಧ್ಯಪ್ರದೇಶದ ಮಂಡ್ ಸೌರ್ ಜಿಲ್ಲೆಯ ಕಚ್ ನಾರಾ ಗ್ರಾಮದ ನಿವಾಸಿ ಅಫ್ಸರ್ ಮನ್ಸೂರಿ ಎಂಬಾತ ಹಿಂದುವಾಗಿ ಬದಲಾಗಿದ್ದಲ್ಲದೆ, ತನ್ನ ಹೆಸರನ್ನು ಕೃಷ್ಣ ಸನಾತನಿ ಎಂದು ಬದಲಿಸಿಕೊಂಡಿದ್ದಾನೆ.
ಐದು ವರ್ಷಗಳ ಹಿಂದೆ ರಾಧಾ ಎಂಬವಳನ್ನು ದೇವಸ್ಥಾನದಲ್ಲಿ ಮದುವೆಯಾಗಿದ್ದ ಅಫ್ಸರ್, ಆನಂತರ ತನ್ನ ಕುಟುಂಬದಿಂದ ದೂರವಿದ್ದು ಪ್ರತ್ಯೇಕವಾಗಿ ವಾಸವಿದ್ದರು. ಹಿಂದು ಸಂಪ್ರದಾಯಗಳನ್ನು ಪಾಲನೆ ಮಾಡುತ್ತಿದ್ದರು. ಇದೀಗ ಹಿಂದು ಹೆಸರಿನೊಂದಿಗೆ ಧರ್ಮವನ್ನು ಬದಲಿಸಿಕೊಂಡಿದ್ದಾರೆ. ಹಿಂದು ಧರ್ಮಕ್ಕೆ ಮತಾಂತರಗೊಂಡ ಪ್ರಕ್ರಿಯೆಯನ್ನು ಗಾಯತ್ರಿ ಪರಿವಾರದ ಅರ್ಚಕರೊಬ್ಬರು ನೆರವೇರಿಸಿದ್ದಾರೆ. ಗೋವಿನ ಮೂತ್ರ, ಸೆಗಣಿ, ಮೊಸರು, ಹಾಲು, ಜೇನಿನ ಅಭಿಷೇಕ ಮಾಡಿ ಮಂತ್ರ ಪಠಣಗೈದು ಹಿಂದು ಧರ್ಮಕ್ಕೆ ಸೇರಿಸಿಕೊಂಡಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿ ರೋಗಿಗಳ ಕೇರ್ ಟೇಕರ್ ಆಗಿ ರಾಧಾ ಕೆಲಸ ಮಾಡುತ್ತಿದ್ದರು. ಅಲ್ಲಿಗೆ ಅಫ್ಸರ್ ಮನ್ಸೂರಿ ಬೇರೆ ಬೇರೆ ಕಡೆಯಿಂದ ರೋಗಿಗಳನ್ನು ಒಯ್ದು ತಲುಪಿಸುತ್ತಿದ್ದರು. ಈ ವೇಳೆ, ರಾಧಾ ಪರಿಚಯವಾಗಿ ಪ್ರೀತಿ ಬೆಳೆದು ಮದುವೆಯಾಗಿದ್ದರು. ಆನಂತರ, ರಾಧಾಳನ್ನು ಜೊತೆಗೆ ಕರೆದುಕೊಂಡು ಬಂದು ಮಧ್ಯಪ್ರದೇಶದ ಮಂಡ್ ಸೌರ್ ನಲ್ಲಿಯೇ ವಾಸ ಮಾಡಿಕೊಂಡಿದ್ದರು. ಹಿಂದು ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಬಳಿಕ ಮುಸ್ಲಿಂ ಆಗಿ ಮತಾಂತರಿಸುವ ಬಗ್ಗೆ ದೇಶದ ಎಲ್ಲೆಡೆ ಆರೋಪ ಕೇಳಿಬರುತ್ತಿರುವ ಸಂದರ್ಭದಲ್ಲೇ ಇಲ್ಲೊಬ್ಬ ತನ್ನ ಪ್ರೀತಿಗಾಗಿ ಪತ್ನಿಯ ಧರ್ಮಕ್ಕೇ ಮತಾಂತರಗೊಂಡಿದ್ದಾನೆ.
A Muslim man, who married a Hindu woman five years ago, has converted to Hindusim an changed his name to 'Krishna Sanatani'. The incident was reported from Madhya Pradesh's Mandsaur district. The Muslim man had married the woman from the Hindu community at a temple after falling in love with her.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm