ಬ್ರೇಕಿಂಗ್ ನ್ಯೂಸ್
20-12-22 09:48 pm HK News Desk ದೇಶ - ವಿದೇಶ
ಪಾಟ್ನಾ, ಡಿ.20 : ಕೋಟ್ಯಧಿಪತಿಗಳ ಮನೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಐಟಿ ನೋಟಿಸ್ ನೀಡುವುದು ಹೊಸದೇನಲ್ಲ. ಆದರೆ ಇಲ್ಲೊಂದು ಕಡೆ ದಿನಗೂಲಿ ಕೆಲಸ ಮಾಡುವಾತನ ಮನೆಗೆ ಐಟಿ ಅಧಿಕಾರಿಗಳು ತೆರಳಿದ್ದಲ್ಲದೆ, 14 ಕೋಟಿ ರೂ. ಆದಾಯ ತೆರಿಗೆ ಬಾಕಿಯಿದೆ ಎಂದು ನೋಟಿಸ್ ನೀಡಿದ್ದಾರೆ.
ಬಿಹಾರದ ರೋಹ್ಟಸ್ ಜಿಲ್ಲೆಯ ಕರ್ಗರ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ, ದಿನಗೂಲಿ ಕೆಲಸ ಮಾಡುತ್ತಿರುವ ಮನೋಜ್ ಯಾದವ್ ಮನೆಗೆ ಸೋಮವಾರ ಬಂದಿದ್ದ ಆದಾಯ ತೆರಿಗೆ ಅಧಿಕಾರಿಗಳು, 14 ಕೋಟಿ ರೂ. ರಿಟರ್ನ್ಸ್ ಬಾಕಿ ಇದೆ ಎಂದು ನೋಟಿಸ್ ನೀಡಿದ್ದಾರೆ. ಅಧಿಕಾರಿಗಳ ನೋಟಿಸ್ ನೋಡಿ, ಮನೋಜ್ ಯಾದವ್ ಕುಟುಂಬಸ್ಥರು ಅಚ್ಚರಿಗೊಂಡಿದ್ದಾರೆ. ನಮ್ಮಲ್ಲಿರುವ ಎಲ್ಲ ಆಸ್ತಿ ಮಾರಿದರೂ 14 ಕೋಟಿ ರೂ. ಆಗುವುದಿಲ್ಲ ಎಂದು ಮನೋಜ್ ಯಾದವ್ ಬೇಡಿಕೊಂಡರೂ ಐಟಿ ಅಧಿಕಾರಿಗಳು ನಂಬಲಿಲ್ಲ. ಬ್ಯಾಂಕ್ ದಾಖಲೆಗಳ ಪ್ರಕಾರ ಮನೋಜ್ ಹೆಸರಲ್ಲಿ ಕಂಪನಿಗಳು ನಡೆಯುತ್ತಿದ್ದು, ಅದರ ಪ್ರಕಾರ 14 ಕೋಟಿ ರೂ. ತೆರಿಗೆ ಬಾಕಿ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮನೋಜ್ ಈ ಮೊದಲು ದೆಹಲಿ, ಹರಿಯಾಣ ಹಾಗೂ ಪಂಜಾಬ್ ನಲ್ಲಿ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡಿದ್ದು, ಕೋವಿಡ್ ಲಾಕ್ಡೌನ್ ನಂತರ 2020ರಲ್ಲಿ ಬಿಹಾರಕ್ಕೆ ಮರಳಿ ದಿನಗೂಲಿ ನಡೆಸಿ ಜೀವನ ನಡೆಸುತ್ತಿದ್ದಾನೆ. ತಾನು ಹಿಂದೆ ಕೆಲಸ ಮಾಡಿದ್ದ ಕಂಪನಿಗಳವರು ನನ್ನ ದಾಖಲೆಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ, ಕೆಲಸಕ್ಕೆ ಸೇರುವ ಸಮಯದಲ್ಲಿ ಅವರು ನನ್ನ ಪಾನ್ ಮತ್ತು ಆಧಾರ್ ಕಾರ್ಡ್ ಪ್ರತಿಗಳನ್ನು ಪಡೆದಿದ್ದರು ಎಂಬುದಾಗಿ ಮನೋಜ್ ಹೇಳಿದ್ದಾರೆ.
A daily wage labourer living in Bihar’s Rohtas district has received a notice from the Income-Tax department asking him to pay Rs 14 crore in returns. One Manoj Yadav, a labourer and resident of Kargahar village, has been served a notice seeking payment of Rs14 crore in income tax. According to the officials, his bank records showed transactions of crores of rupees being done which makes him liable for paying the income tax.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 02:47 pm
Mangalore Correspondent
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm