ಬ್ರೇಕಿಂಗ್ ನ್ಯೂಸ್
23-12-22 07:33 pm HK News Desk ದೇಶ - ವಿದೇಶ
ನವದೆಹಲಿ, ಡಿ 23: ಚೀನಾ, ಅಮೆರಿಕ ಮತ್ತು ಬ್ರಿಟನ್ ನಲ್ಲಿ ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ BF.7 ಅಬ್ಬರದ ನಡುವೆಯೇ ಇಂದು ದೇಶಾದ್ಯಂತ 163 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದೆ.
ಶುಕ್ರವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 163 ಹೊಸ ಕೊರೋನವೈರಸ್ ಸೋಂಕು ಪ್ರಕರಣಗಳು ವರದಿಯಾಗಿದೆ. ಆದರೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,380 ಕ್ಕೆ ಇಳಿದಿದೆ.
ಕೋವಿಡ್ ಪ್ರಕರಣಗಳ ಸಂಖ್ಯೆ 4.46 ಕೋಟಿ (4,46,76,678) ದಾಖಲಾಗಿದ್ದು, 24 ಗಂಟೆಗಳ ಅವಧಿಯಲ್ಲಿ ಒಂಬತ್ತು ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ಮಹಾಮಾರಿಗೆ ಬಲಿಯಾದವರ ಸಂಖ್ಯೆ 5,30,690ಕ್ಕೆ ಏರಿಕೆಯಾಗಿದೆ. ಈ 9 ಪ್ರಕರಣಗಳ ಪೈಕಿ ಕೇರಳ ರಾಜ್ಯವೊಂದರಲ್ಲೇ 6 ಸಾವುಗಳು ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಿಂದ ಎರಡು ಮತ್ತು ದೆಹಲಿಯಿಂದ ಒಂದು ಸಾವು ವರದಿಯಾಗಿದೆ ಎಂದು ಬೆಳಿಗ್ಗೆ 8 ಗಂಟೆಗೆ ನವೀಕರಿಸಿದ ಡೇಟಾ ತಿಳಿಸಿದೆ.
ಇನ್ನು ಒಟ್ಟು ಸೋಂಕುಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ 0.01 ಪ್ರತಿಶತವನ್ನು ಒಳಗೊಂಡಿವೆ, ಆದರೆ ರಾಷ್ಟ್ರೀಯ COVID-19 ಚೇತರಿಕೆ ದರವು 98.80 ಪ್ರತಿಶತಕ್ಕೆ ಹೆಚ್ಚಾಗಿದೆ ಎಂದು ಸಚಿವಾಲಯ ತಿಳಿಸಿದೆ.
24 ಗಂಟೆಗಳ ಅವಧಿಯಲ್ಲಿ ಸಕ್ರಿಯ COVID-19 ಪ್ರಕರಣಗಳ ಸಂಖ್ಯೆಯಲ್ಲಿ 22 ಪ್ರಕರಣಗಳ ಇಳಿಕೆ ದಾಖಲಾಗಿದೆ. ಅಂತೆಯೇ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,41,42,608 ಕ್ಕೆ ಏರಿದೆ. ಆದರೆ ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ. ಸಚಿವಾಲಯದ ವೆಬ್ಸೈಟ್ ಪ್ರಕಾರ, ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ ದೇಶದಲ್ಲಿ ಈ ವರೆಗೂ 220.03 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.
India logged 163 new coronavirus infections, while the active cases declined to 3,380, according to the Union Health Ministry data updated on Friday.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm