ಬ್ರೇಕಿಂಗ್ ನ್ಯೂಸ್
28-12-22 09:09 pm HK News Desk ದೇಶ - ವಿದೇಶ
ನವದೆಹಲಿ, ಡಿ.28 : ಚೀನಾದಲ್ಲಿ ಉಲ್ಬಣಿಸಿರುವ ಕೊರೊನಾ ಸೋಂಕು ಭಾರತದಲ್ಲೂ ಹೊಸ ಅಲೆಯ ಭೀತಿ ಸೃಷ್ಟಿಸಿದ್ದು, ಮುಂದಿನ 40 ದಿನಗಳು ದೇಶಕ್ಕೆ ಅತ್ಯಂತ ನಿರ್ಣಾಯಕವಾಗಿರಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಅಭಿಪ್ರಾಯಪಟ್ಟಿದೆ.
ಕೇಂದ್ರ ಆರೋಗ್ಯ ಇಲಾಖೆಯ ಕೋವಿಡ್ ತಜ್ಞರ ಸಲಹಾ ಸಮಿತಿ ಸಭೆಯ ಬಳಿಕ ಈ ಮಾಹಿತಿ ನೀಡಲಾಗಿದ್ದು, ಮುಂದಿನ ತಿಂಗಳು ದೇಶದಲ್ಲಿ ಸೋಂಕು ಉತ್ತುಂಗಕ್ಕೇರಲಿದ್ದು ಎಚ್ಚರಿಕೆ ವಹಿಸುವಂತೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.
ಜನವರಿ ತಿಂಗಳಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳ ಉಲ್ಬಣ ಆಗಲಿದ್ದು ಮುಂದಿನ 40 ದಿನಗಳು ನಿರ್ಣಾಯಕ ಆಗಿರುತ್ತದೆ. ಆದರೆ ಸೋಂಕು ಉತ್ತುಂಗಕ್ಕೇರಿದರೂ ಸಾವು ಮತ್ತು ಆಸ್ಪತ್ರೆಗೆ ದಾಖಲಾಗುವರ ಸಂಖ್ಯೆ ತೀರಾ ಕಡಿಮೆ ಇರುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ..
ಈ ಹಿಂದೆ, ಕೋವಿಡ್ -19 ರ ಹೊಸ ಅಲೆಯು ಪೂರ್ವ ಏಷ್ಯಾಕ್ಕೆ ಅಪ್ಪಳಿಸಿದ 30-35 ದಿನಗಳ ನಂತರ ಭಾರತ ಪ್ರವೇಶಿಸಿದ ಉದಾಹರಣೆ ಇದೆ. ಅದನ್ನು ಆಧರಿಸಿ ತಜ್ಞರು ಈ ಎಚ್ಚರಿಕೆ ನೀಡಿದ್ದಾರೆ. ನಿರ್ಲಕ್ಷ್ಯ ವಹಿಸದೆ ಕೋವಿಡ್ ಮುನ್ನೆಚ್ಚರಿಕೆ ನಿರ್ವಹಿಸಿದರೆ ಪರಿಣಾಮಕಾರಿಯಾಗಿ ಪರಿಸ್ಥಿತಿ ಎದುರಿಸಬಹುದು. ಕೋವಿಡ್ ಉಪ ತಳಿಯಿಂದ ಸೋಂಕು ಹೆಚ್ಚುವ ನಿರೀಕ್ಷೆ ಇದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.
The next 40 days are going to be crucial as India may see a surge in COVID-19 cases in January, official sources said on Wednesday citing the pattern of previous outbreaks. “Previously, it has been noticed that a new wave of COVID-19 hits India around 30-35 days after it hits East Asia…. This has been a trend,” an official said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm