ಬ್ರೇಕಿಂಗ್ ನ್ಯೂಸ್
29-12-22 01:08 pm HK News Desk ದೇಶ - ವಿದೇಶ
ನ್ಯೂಯಾರ್ಕ್, ಡಿ.29: ಅಮೆರಿಕದಲ್ಲಿ ಮಾರಣಾಂತಿಕ ಹಿಮಗಾಳಿಯಿಂದ ಲಕ್ಷಾಂತರ ಜನರು ತೀವ್ರ ಚಳಿಯನ್ನು ಎದುರಿಸುತ್ತಿದ್ದಾರೆ. ದೇಶದ ಹಲವೆಡೆ ತೀವ್ರ ಚಳಿಗಾಳಿ ಮುಂದುವರೆದಿದೆ.
ಪಶ್ಚಿಮ ನ್ಯೂಯಾರ್ಕ್ನಲ್ಲಿ ಜನರು ಭಾರೀ ಹಿಮಪಾತವನ್ನು ಎದುರಿಸುತ್ತಿದ್ದಾರೆ ಮತ್ತು ಈ ಪರಿಸ್ಥಿತಿಯಿಂದಾಗಿ ವಿಮಾನಗಳನ್ನು ರದ್ದುಗೊಳಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತ ರಸ್ತೆ ಪ್ರಯಾಣವನ್ನೂ ನಿರ್ಬಂಧಿಸಲಾಗಿದೆ. ಈ ಹಿಮಪಾತದ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಇದನ್ನು ನೋಡಿದವರಿಗೂ ಒಂದು ಬಾರಿ ಚಳಿ ಹಿಡಿಯುವಂತಿದೆ.



ಪಶ್ಚಿಮ ನ್ಯೂಯಾರ್ಕ್ನಲ್ಲಿ ಚಂಡಮಾರುತಕ್ಕೆ ಸಂಬಂಧಿಸಿದ ಘಟನೆಗಳಲ್ಲಿ 27 ಜನರು ಸಾವನ್ನಪ್ಪಿದ ನಂತರ, ಚಂಡಮಾರುತದಿಂದಾಗಿ ತಮ್ಮ ಪ್ರಾಣ ಕಳೆದುಕೊಂಡವರ ಸಂಖ್ಯೆ ಯುಎಸ್ನಲ್ಲಿ 48 ಕ್ಕೆ ಏರಿದೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಸಾವಿರಾರು ಮನೆಗಳು ಮತ್ತು ಲಾರ್ಖಾನೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಬಹುತೇಕ ಮನೆಗಳು ಮತ್ತು ಕಾರುಗಳು ಸಂಪೂರ್ಣವಾಗಿ ಹಿಮದಿಂದ ಆವೃತವಾಗಿವೆ.




ಪೂರ್ವದ ರಾಜ್ಯಗಳಾದ್ಯಂತ 2,00,000ಕ್ಕೂ ಹೆಚ್ಚು ಜನರು ಕ್ರಿಸ್ಮಸ್ ಅನ್ನು ವಿದ್ಯುತ್ ಇಲ್ಲದೆ ಆಚರಿಸಿದರು.



ವಿಪರೀತ ಹಿಮಪಾತ, ಜೋರಾದ ಚಳಿ ಗಾಳಿ, ಕ್ಷೀಣಿಸುತ್ತಿರುವ ತಾಪಮಾನದ ಪರಿಣಾಮ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇತ್ತೀಚೆಗೆ ಸುಮಾರು 15,000 ವಿಮಾನಗಳ ಸಂಚಾರ ರದ್ದುಗೊಂಡಿದೆ. ಸೋಮವಾರ ಒಂದೇ ದಿನ 3,800 ವಿಮಾನಗಳ ಹಾರಾಟ ರದ್ದಾಗಿದೆ. ಹಿಮದ ಬಿರುಗಾಳಿ ತೀವ್ರವಾಗಲು ಹವಾಮಾನ ಬದಲಾವಣೆ ಕಾರಣ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.
One of the worst weather disasters in the history of the United States of America has claimed more lives in the last 24 hours taking the death toll to 27 in New York's Buffalo area alone. 48 deaths have been recorded across the nation. Some people lost their lives while shoveling snow while some were found dead in their cars. Rescue and recovery efforts have been going on for some days now.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm